ಚಿತ್ರಕೃಪೆ:- ನಮ್ಮ ಕುಡ್ಲ ಲೈವ್
ಸೊರಕೆ ಜತೆ ಅಂತರ ಕಾಯ್ದುಕೊಂಡಿದ್ದ ಬೆಳಪು ದೇವಿಪ್ರಸಾದ್ ಶೆಟ್ಟಿ ಪಿಲಿಪರ್ಬ ವೇದಿಕೆಯಲ್ಲಿ ಸೊರಕೆ ಜತೆ ಪ್ರತ್ಯಕ್ಷ : vishwanews24
ಕಾಪು : ಕಳೆದ ಹಲವಾರು ತಿಂಗಳಿನಿಂದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಜತೆ ಮುನಿಸುಗೊಂಡಿದ್ದ ಬೆಳಪು ದೇವಿ ಪ್ರಸಾದ್ ಶೆಟ್ಟಿ ಇಂದು ಸೊರಕೆಯ ಮುಂದಾಳತ್ವದಲ್ಲಿ ನಡೆಯುತ್ತಿರುವ ಕಾಪು ಪಿಲಿ ಪರ್ಬ ವೇದಿಕೆಯಲ್ಲಿ ದಿಢೀರ್ ಪ್ರತ್ಯಕ್ಷಗೊಂಡು ಜನಮಾನಸದಲ್ಲಿದ್ದ ಅನುಮಾನಗಳಿಗೆ ತೆರೆ ಎಳೆದಿದ್ದಾರೆ.
ಮಾಧ್ಯಮದ ಮುಖಾಂತರ ಸೊರಕೆ ವಿರುದ್ಧ ದೇವಿಪ್ರಸಾದ್ ಶೆಟ್ಟಿ ನೇರ ಆರೋಪ ಹಾಗೂ ಅಸಮಾಧಾನ ಹೊರಹಾಕಿದ್ದರು ತದನಂತರದ ದಿನಗಳಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸದೆ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿ ಮಾಡಿದ್ದರು .
ಈ ಬಗ್ಗೆ ಸೊರಕೆ ಜತೆ ಮಾಧ್ಯಮ ಪ್ರಶ್ನೆ ಮಾಡಿದ ಸಂಧರ್ಭದಲ್ಲಿ ದೇವಿಪ್ರಸಾದ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಗೊಂದಲ ಅನುಮಾನಗಳನ್ನು ಪಾರ್ಟಿಯ ಒಳಗಡೆ ಕೂತು ಸ inರಿ ಮಾಡುತ್ತೇವೆ ನನಗೆ ವೈಯಕ್ತಿಕವಾಗಿ ದೇವಿಪ್ರಸಾದ್ ಮೇಲೆ ಯಾವುದೇ ಅಸಮಾಧಾನ ಇಲ್ಲ ಎಂದಿದ್ದರು.
ಆದರೇ ಇಂದು ಕಾಪುವಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೊರಕೆ ಹಾಗೂ ದೇವಿಪ್ರಸಾದ್ ಜತೆಯಾಗಿ ಕಾಣಿಸಿಕೊಂಡಿದ್ದಾರೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…