ಚಿತ್ರಕೃಪೆ:- ನಮ್ಮ ಕುಡ್ಲ ಲೈವ್
ಸೊರಕೆ ಜತೆ ಅಂತರ ಕಾಯ್ದುಕೊಂಡಿದ್ದ ಬೆಳಪು ದೇವಿಪ್ರಸಾದ್ ಶೆಟ್ಟಿ ಪಿಲಿಪರ್ಬ ವೇದಿಕೆಯಲ್ಲಿ ಸೊರಕೆ ಜತೆ ಪ್ರತ್ಯಕ್ಷ : vishwanews24
ಕಾಪು : ಕಳೆದ ಹಲವಾರು ತಿಂಗಳಿನಿಂದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಜತೆ ಮುನಿಸುಗೊಂಡಿದ್ದ ಬೆಳಪು ದೇವಿ ಪ್ರಸಾದ್ ಶೆಟ್ಟಿ ಇಂದು ಸೊರಕೆಯ ಮುಂದಾಳತ್ವದಲ್ಲಿ ನಡೆಯುತ್ತಿರುವ ಕಾಪು ಪಿಲಿ ಪರ್ಬ ವೇದಿಕೆಯಲ್ಲಿ ದಿಢೀರ್ ಪ್ರತ್ಯಕ್ಷಗೊಂಡು ಜನಮಾನಸದಲ್ಲಿದ್ದ ಅನುಮಾನಗಳಿಗೆ ತೆರೆ ಎಳೆದಿದ್ದಾರೆ.
ಮಾಧ್ಯಮದ ಮುಖಾಂತರ ಸೊರಕೆ ವಿರುದ್ಧ ದೇವಿಪ್ರಸಾದ್ ಶೆಟ್ಟಿ ನೇರ ಆರೋಪ ಹಾಗೂ ಅಸಮಾಧಾನ ಹೊರಹಾಕಿದ್ದರು ತದನಂತರದ ದಿನಗಳಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸದೆ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿ ಮಾಡಿದ್ದರು .
ಈ ಬಗ್ಗೆ ಸೊರಕೆ ಜತೆ ಮಾಧ್ಯಮ ಪ್ರಶ್ನೆ ಮಾಡಿದ ಸಂಧರ್ಭದಲ್ಲಿ ದೇವಿಪ್ರಸಾದ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಗೊಂದಲ ಅನುಮಾನಗಳನ್ನು ಪಾರ್ಟಿಯ ಒಳಗಡೆ ಕೂತು ಸ inರಿ ಮಾಡುತ್ತೇವೆ ನನಗೆ ವೈಯಕ್ತಿಕವಾಗಿ ದೇವಿಪ್ರಸಾದ್ ಮೇಲೆ ಯಾವುದೇ ಅಸಮಾಧಾನ ಇಲ್ಲ ಎಂದಿದ್ದರು.
ಆದರೇ ಇಂದು ಕಾಪುವಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೊರಕೆ ಹಾಗೂ ದೇವಿಪ್ರಸಾದ್ ಜತೆಯಾಗಿ ಕಾಣಿಸಿಕೊಂಡಿದ್ದಾರೆ.
ಮಣಿಪಾಲ :ಕಂದಕಕ್ಕೆ ಉರುಳಿದ ಶಾಲಾ ಬಸ್ ; ಓರ್ವ ವಿದ್ಯಾರ್ಥಿ ಗಂಭೀರ ಗಾಯ ಉಡುಪಿ: ಮಣಿಪಾಲ್ ಬಳಿಯ ಕೊಡಂಗೆಯಲ್ಲಿ ಶಾಲಾ…
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…