ಚಿತ್ರಕೃಪೆ:- ನಮ್ಮ ಕುಡ್ಲ ಲೈವ್
ಸೊರಕೆ ಜತೆ ಅಂತರ ಕಾಯ್ದುಕೊಂಡಿದ್ದ ಬೆಳಪು ದೇವಿಪ್ರಸಾದ್ ಶೆಟ್ಟಿ ಪಿಲಿಪರ್ಬ ವೇದಿಕೆಯಲ್ಲಿ ಸೊರಕೆ ಜತೆ ಪ್ರತ್ಯಕ್ಷ : vishwanews24
ಕಾಪು : ಕಳೆದ ಹಲವಾರು ತಿಂಗಳಿನಿಂದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಜತೆ ಮುನಿಸುಗೊಂಡಿದ್ದ ಬೆಳಪು ದೇವಿ ಪ್ರಸಾದ್ ಶೆಟ್ಟಿ ಇಂದು ಸೊರಕೆಯ ಮುಂದಾಳತ್ವದಲ್ಲಿ ನಡೆಯುತ್ತಿರುವ ಕಾಪು ಪಿಲಿ ಪರ್ಬ ವೇದಿಕೆಯಲ್ಲಿ ದಿಢೀರ್ ಪ್ರತ್ಯಕ್ಷಗೊಂಡು ಜನಮಾನಸದಲ್ಲಿದ್ದ ಅನುಮಾನಗಳಿಗೆ ತೆರೆ ಎಳೆದಿದ್ದಾರೆ.
ಮಾಧ್ಯಮದ ಮುಖಾಂತರ ಸೊರಕೆ ವಿರುದ್ಧ ದೇವಿಪ್ರಸಾದ್ ಶೆಟ್ಟಿ ನೇರ ಆರೋಪ ಹಾಗೂ ಅಸಮಾಧಾನ ಹೊರಹಾಕಿದ್ದರು ತದನಂತರದ ದಿನಗಳಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸದೆ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿ ಮಾಡಿದ್ದರು .
ಈ ಬಗ್ಗೆ ಸೊರಕೆ ಜತೆ ಮಾಧ್ಯಮ ಪ್ರಶ್ನೆ ಮಾಡಿದ ಸಂಧರ್ಭದಲ್ಲಿ ದೇವಿಪ್ರಸಾದ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಗೊಂದಲ ಅನುಮಾನಗಳನ್ನು ಪಾರ್ಟಿಯ ಒಳಗಡೆ ಕೂತು ಸ inರಿ ಮಾಡುತ್ತೇವೆ ನನಗೆ ವೈಯಕ್ತಿಕವಾಗಿ ದೇವಿಪ್ರಸಾದ್ ಮೇಲೆ ಯಾವುದೇ ಅಸಮಾಧಾನ ಇಲ್ಲ ಎಂದಿದ್ದರು.
ಆದರೇ ಇಂದು ಕಾಪುವಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೊರಕೆ ಹಾಗೂ ದೇವಿಪ್ರಸಾದ್ ಜತೆಯಾಗಿ ಕಾಣಿಸಿಕೊಂಡಿದ್ದಾರೆ.
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…
‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್…
ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…
ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…
ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…