ಕಾಪು:ನಾನು ಶಾಸಕ ಸಚಿವನಾಗಿದ್ದಾಗ ಕಾಪು ಕ್ಷೇತ್ರದಲ್ಲಿ ಸುಮಾರು ಹದಿನೈದು ದೇವಸ್ಥಾನಗಳ ಅಭಿವೃದ್ದಿಯಾಗಿದೆ, ದೈವಸ್ಥಾನಗಳ ಅಭಿವೃದ್ದಿಗಾಗಿ ನೂರಾರು ಕೋಟಿ ಅನುದಾನ ಮಾಡಿರುವ ಬಗ್ಗೆ ದಾಖಲೆಯಿದೆ ನಾನೆಂದಿಗೂ ಹಿಂದೂ ವಿರೋಧಿಯಾಗಿ ವರ್ತನೆ ಮಾಡಿಲ್ಲವಾದರೆ ಬಿಜೆಪಿಯ ಅಪಪ್ರಚಾರ ನನನ್ನು ಕಳೆದ ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿತು ವಿನಹ ಅಭಿವೃದ್ದಿ ಮಾಡದಿರುವ ಕಾರಣಕ್ಕಾಗಿ ಅಲ್ಲ ಮಾಜಿ ಸಚಿವ ಕಾಪು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಇಮದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಎಪ್ರೀಲ್ ೧೮ ರಂದು ನಾಮಪತ್ರ ಸಲ್ಲಿಸಲಿರುವ ವಿಚಾರವಾಗಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಚುನಾವಣೆಯಲ್ಲಿ ಸೋಲು ಗೆಲುವು ಸಾಮಾನ್ಯ ಆದರೆ ಈ ಬಾರಿಯ ಚುನಾವಣೆಯಲ್ಲಿ ಕಾಪುವಿನ ಜನತೆ ನನನ್ನು ಸೋಲಿಸಿ ನನ್ನ ರಾಜಕೀಯ ನೀವೃತ್ತಿ ಮಾಡಿಸುವುದಿಲ್ಲವೆಂದು ದೃಢವಾದ ನಂಬಿಕೆಯಿದೆ ಎಂದು ತಿಳಿಸಿದರು.
ಉಡುಪಿ : ಮಲಬಾರ್ ಗೋಲ್ಡ್ನಲ್ಲಿ ‘ನಾಯ್ರಾ’ ನೂತನ ಸಂಗ್ರಹ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ : ಕಾಪು ತಾಲೂಕು ಪಡುಬಿದ್ರಿ ಬೇಂಗ್ರೆ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸಮಾಡಿಕೊಂಡಿದ್ದ ಕೂಲಿ…
ಕಾರ್ಕಳದಲ್ಲಿ ಕಾಂಗ್ರೆಸ್ ಪ್ರತಿಭಟನೆ: ಸುನಿಲ್ ಕುಮಾರ್ ರಾಜೀನಾಮೆಗೆ ಆಗ್ರಹ ; ಕಚೇರಿಗೆ ಮುತ್ತಿಗೆ ಯತ್ನ ಕಾರ್ಕಳ: ಸಚಿವ ನಾಗೇಂದ್ರ ರಾಜೀನಾಮೆ…
ಅಯೋಧ್ಯೆ ರಾಮಮಂದಿರದ ಸಿಇಓ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ ಲಕ್ನೋ: ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ…
ರಾಹುಲ್ ಗಾಂಧಿಯನ್ನ ರಾಜಕೀಯವಾಗಿ ಮುಗಿಸಲು ಬಿಜೆಪಿ ಸಂಚು ಮಾಡಿದೆ : ಸಿದ್ದರಾಮಯ್ಯ ಬೆಂಗಳೂರು : ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ…
ಕುಂದಾಪುರ: ಗಂಗೊಳ್ಳಿಯಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್ ಮುಳುಗಡೆ; 6 ಮೀನುಗಾರರ ರಕ್ಷಣೆ ಕುಂದಾಪುರ : ಮೀನುಗಾರಿಕೆಗೆ ತೆರಳುತ್ತಿದ್ದ ಮೀನುಗಾರಿಕಾ ಬೋಟ್ವೊಂದು…