Featured

ಸೋನಿಯಾ ಗಾಂಧಿ ವಿಚಾರಣೆ ವೇಳೆ ಕಾಂಗ್ರೆಸ್ ನಾಯಕರ ಪ್ರತಿಭಟನೆ : ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ – Vishwanews24

ಸೋನಿಯಾ ಗಾಂಧಿ ವಿಚಾರಣೆ ವೇಳೆ ಕಾಂಗ್ರೆಸ್ ನಾಯಕರ ಪ್ರತಿಭಟನೆ : ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಲ್ಲಿ ಸೋನಿಯಾ ಗಾಂಧಿ ಅವರು ವಿಚಾರಣೆಗೆ ಮಂಗಳವಾರ ಹಾಜರಾಗಿದ್ದು, ಈ ವೇಳೆ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ.

ರಾಷ್ಟ್ರಪತಿ ಭವನಕ್ಕೆ ಪ್ರತಿಭಟನಾ ಮೆರವಣಿಗೆ ತೆರಳುವ ಸಂದರ್ಭದಲ್ಲಿ ಪೊಲೀಸರು ರಾಹುಲ್ ಗಾಂಧಿಯವರನ್ನು ವಶಕ್ಕೆ ಪಡೆದಿದ್ದು, ಅವರೊಂದಿಗೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸಹಿತ ಹಲವು ನಾಯಕರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಇನ್ನು ಸೋನಿಯಾ ಗಾಂಧಿ ಅವರು ಜು.21ರಂದು ಗುರುವಾರ ಮೊದಲ ಬಾರಿಗೆ ಇಡಿ ಮುಂದೆ ವಿಚಾರಣೆಗೆ ಹಾಜರಾದಾಗಲೂ ದೇಶಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಶಾಂತಿಯುತ ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ : ಉಡುಪಿ: ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರಲ್ ರಿಸರ್ಚ್ ಇನ್ಸ್ಟಿಟ್ಯೂಟ್’ ಆಡಳಿತ ಸಮಿತಿ ನಾಮ ನಿರ್ದೇಶಿತ ಸದಸ್ಯರಾಗಿ ಶಿವಕುಮಾರ್ ಅಂಬಲಪಾಡಿ – Vishwanews24 

Vishwa News 24

Recent Posts

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

9 minutes ago

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ – vishwanews24

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…

32 minutes ago

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ – vishwanews24

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…

51 minutes ago

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – vishwanews24

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…

60 minutes ago

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ – vishwanews24

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…

1 hour ago

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…

1 hour ago