ಸೋಮವಾರದ ರಾಶಿ ಭವಿಷ್ಯ ಪಂಡಿತ್ ಶೇಷಗಿರಿ ಭಟ್ 9482206681

ಸೋಮವಾರದ ರಾಶಿ ಭವಿಷ್ಯ ಪಂಡಿತ್ ಶೇಷಗಿರಿ ಭಟ್ 9482206681
ಮೇಷ: ಮಾಡುವ ಕೆಲಸದಲ್ಲಿ ಮುನ್ನಡೆ, ನೀಚ ಜನರ ಸಹವಾಸದಿಂದ ತೊಂದರೆ, ಹಿತ ಶತ್ರುಗಳಿಂದ ಕುತಂತ್ರ, ಬೆಲೆ ಬಾಳುವ ವಸ್ತುಗಳಿಗೆ ವೆಚ್ಚ, ದಿನಸಿ ವ್ಯಾಪಾರಿಗಳಿಗೆ ಅನುಕೂಲ, ಮನಸ್ಸಿನಲ್ಲಿ ಆತಂಕ, ವಿದ್ಯಾರ್ಥಿಗಳಲ್ಲಿ ಆಲಸ್ಯ, ಈ ವಾರ ಮಿಶ್ರ ಫಲ ಯೋಗ.
ವೃಷಭ: ಮಿತ್ರರೊಂದಿಗೆ ವೈಮನಸ್ಸು, ಆರೋಗ್ಯದ ಬಗ್ಗೆ ಕಾಳಜಿವಹಿಸಿ, ಹಣ ಸಂಪಾದನೆಗೆ ಯೋಜನೆ, ಜೀವನದಲ್ಲಿ ಅಭಿವೃದ್ಧಿಯಾಗಿಲ್ಲ ಅನ್ನೋ ಚಿಂತೆ, ನಾನಾ ವಿಚಾರಗಳಲ್ಲಿ ಆಸಕ್ತಿ, ನಂಬಿಕಸ್ಥರ ಕುತಂತ್ರಕ್ಕೆ ಒಳಗಾಗುವ ಸಾಧ್ಯತೆ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ, ಕೆಲಸಗಳಲ್ಲಿ ತಾಳ್ಮೆ ಅಗತ್ಯ.
ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681
ಮಿಥುನ: ಬಂಧುಗಳ ಆಗಮನ, ಆತ್ಮೀಯ ಸ್ನೇಹಿತರ ಭೇಟಿ, ಯತ್ನ ಕಾರ್ಯದಲ್ಲಿ ಹಿನ್ನಡೆ, ಮನಸ್ಸಿನಲ್ಲಿ ಆತಂಕ-ಗೊಂದಲ, ಮನಸ್ಸಿನಲ್ಲಿ ಗೊಂದಲ, ಕುಟುಂಬಸ್ಥರಿಂದ ಸಲಹೆ, ಹಳೇ ಸಾಲ ತೀರಿಸುವ ಪರಿಸ್ಥಿತಿ.
ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681
ಕಟಕ: ಆರೋಗ್ಯದಲ್ಲಿ ವ್ಯತ್ಯಾಸ, ಹಣಕಾಸು ಸಮಸ್ಯೆ, ಆತ್ಮೀಯರೊಂದಿಗೆ ಸಂಕಷ್ಟ ಹೇಳಿಕೊಳ್ಳುವಿರಿ, ನೆಮ್ಮದಿ ಇಲ್ಲದ ಜೀವನ, ಶತ್ರು ನಾಶ, ಸ್ತ್ರೀ ಸೌಖ್ಯ, ಸುಖ ಭೋಜನ, ಪರರ ಧನ ಪ್ರಾಪ್ತಿ, ಕುಟುಂಬದಲ್ಲಿ ನೋವು, ಮಿಶ್ರ ಫಲ ಯೋಗ.
ಸಿಂಹ: ತೀರ್ಥಕ್ಷೇತ್ರಗಳಿಗೆ ಪ್ರಯಾಣ ಸಾಧ್ಯತೆ, ಮನೆಯಲ್ಲಿ ಅಶಾಂತಿ ವಾತಾವರಣ, ಕೋರ್ಟ್ ಕೇಸ್‍ಗಳಲ್ಲಿ ಜಯ, ಹಿರಿಯರಿಗೆ ಗೌರವ ನೀಡಿ, ಸಣ್ಣ ವಿಚಾರಗಳಲ್ಲಿ ಮನಃಸ್ತಾಪ, ಮಾತಿನ ಚಕಮಕಿ, ಸ್ತ್ರೀಯರಿಗೆ ಅನುಕೂಲವಾದ ವಾರ.
ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681
ಕನ್ಯಾ; ಉದ್ಯೋಗ ಸ್ಥಳದಲ್ಲಿ ಪ್ರಶಂಸೆ, ಆತ್ಮೀಯರ ನಡವಳಿಕೆಯಿಂದ ಬೇಸರ, ಸಂಗಾತಿ ಜೊತೆ ಮನಃಸ್ತಾಪ, ಕೆಲಸ ಕಾರ್ಯಗಳಲ್ಲಿ ಮುನ್ನಡೆ, ಮಾನಸಿಕ ಒತ್ತಡ, ಕೆಲಸಗಳಲ್ಲಿ ಅಧಿಕ ಒತ್ತಡ, ನೀವಾಡುವ ಮಾತುಗಳಿಂದ ಕಲಹ.
ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681
ತುಲಾ: ಆರೋಗ್ಯದ ಬಗ್ಗೆ ಕಾಳಜಿವಹಿಸಿ, ಮಾಟ-ಮಂತ್ರ ತಂತ್ರದ ಭೀತಿ, ಮಾನಸಿಕ ಗೊಂದಲ, ಹಣಕಾಸು ಅನುಕೂಲ, ವ್ಯಾಪಾರ-ವ್ಯವಹಾರದಲ್ಲಿ ಲಾಭ, ಆತ್ಮೀಯರಿಂದ ಸಹಾಯ, ಶತ್ರುಗಳಿಂದ ತೊಂದರೆ, ಕೃಷಿ ಚಟುವಟಿಕೆಗಳಿಗೆ ಅನುಕೂಲ.
ವೃಶ್ಚಿಕ: ಆತ್ಮೀಯರಲ್ಲಿ ಮನಃಸ್ತಾಪ, ಚಂಚಲ ಮನಸ್ಸು, ಆರೋಗ್ಯ ವ್ಯತ್ಯಾಸ ಸಾಧ್ಯತೆ, ಹಣಕಾಸು ಸಮಸ್ಯೆ ಉಲ್ಬಣ, ವಾಹನ ಚಾಲನೆಯಲ್ಲಿ ಎಚ್ಚರ, ಅಪಘಾತವಾಗುವ ಸಾಧ್ಯತೆ, ವಿಪರೀತ ವ್ಯಸನ, ಕೆಲಸ ಕಾರ್ಯದಲ್ಲಿ ನಿಧಾನ, ಕೋರ್ಟ್ ಕೇಸ್‍ಗಳಲ್ಲಿ ಹಿನ್ನಡೆ.
ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681
ಧನಸ್ಸು: ಹಣಕಾಸು ಪರಿಸ್ಥಿತಿ ಚೇತರಿಕೆ, ಮನಸ್ಸಿನಲ್ಲಿ ನಾನಾ ಆಲೋಚನೆ, ಆತಂಕದ ವಾತಾವರಣ, ವ್ಯವಹಾರಗಳಲ್ಲಿ ಅಲ್ಪ ಲಾಭ, ಮನೆಗೆ ಹಿರಿಯರ ಆಗಮನದ ನಿರೀಕ್ಷೆ, ಅಧಿಕವಾದ ಆದಾಯ, ಖರ್ಚಿನ ಪ್ರಮಾಣದ ಹೆಚ್ಚಾಗುವ ಸಾಧ್ಯತೆ, ಪ್ರವಾಸಕ್ಕೆ ತೆರಳಲು ಯೋಜನೆ.
ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681
ಮಕರ: ಉದ್ಯೋಗದಲ್ಲಿ ಆತಂಕ, ಅನಿರೀಕ್ಷಿತ ದ್ರವ್ಯಲಾಭ, ಯತ್ನ ಕಾರ್ಯದಲ್ಲಿ ಅಲ್ಪ ಜಯ, ಸ್ತ್ರೀಯರಿಗೆ ಅನುಕೂಲ, ವಿದ್ಯಾರ್ಥಿಗಳಿಗೆ ಶುಭ, ತೀರ್ಥಯಾತ್ರೆ ದರ್ಶನಕ್ಕೆ ಚಿಂತನೆ, ಸೈಟ್ ವಾಹನ ಖರೀದಿ ಯೋಗ.
ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681
ಕುಂಭ: ಆತ್ಮೀಯರೇ ಮೋಸ ಮಾಡುವರು, ಸ್ಥಿರಾಸ್ತಿ ವಿಚಾರದಲ್ಲಿ ಕಲಹ, ಅವಿವಾಹಿತರಿಗೆ ವಿವಾಹ ಯೋಗ, ವಿರೋಧಿಗಳಿಂದ ಸಮಸ್ಯೆ, ಚೋರ ಭಯ, ಅಗ್ನಿ ಭೀತಿ, ಆರೋಗ್ಯದ ಬಗ್ಗೆ ಎಚ್ಚರ, ಶೀತ ಸಂಬಂಧಿತ ರೋಗ, ಚಿನ್ನಾಭರಣ ಯೋಗ ಪ್ರಾಪ್ತಿ.
ಮೀನ: ದುಬಾರಿ ವಸ್ತುಗಳ ಕಳವು, ತಾಯಿಯ ಆರೋಗ್ಯದಲ್ಲಿ ಏರುಪೇರು, ವ್ಯಾಪಾರಿಗಳಿಗೆ ಲಾಭ, ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ, ಮೃಷ್ಟಾನ್ನ ಭೋಜನ ಪ್ರಾಪ್ತಿ, ಉತ್ತಮ ಬುದ್ಧಿಶಕ್ತಿ, ಈ ವಾರ ಮಿಶ್ರ ಫಲ ಯೋಗ.
Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago