ಸೋಮವಾರದ ರಾಶಿ ಭವಿಷ್ಯ ಪಂಡಿತ್ ಶೇಷಗಿರಿ ಭಟ್ 9482206681

ಸೋಮವಾರದ ರಾಶಿ ಭವಿಷ್ಯ ಪಂಡಿತ್ ಶೇಷಗಿರಿ ಭಟ್ 9482206681
ಮೇಷ: ಮಾಡುವ ಕೆಲಸದಲ್ಲಿ ಮುನ್ನಡೆ, ನೀಚ ಜನರ ಸಹವಾಸದಿಂದ ತೊಂದರೆ, ಹಿತ ಶತ್ರುಗಳಿಂದ ಕುತಂತ್ರ, ಬೆಲೆ ಬಾಳುವ ವಸ್ತುಗಳಿಗೆ ವೆಚ್ಚ, ದಿನಸಿ ವ್ಯಾಪಾರಿಗಳಿಗೆ ಅನುಕೂಲ, ಮನಸ್ಸಿನಲ್ಲಿ ಆತಂಕ, ವಿದ್ಯಾರ್ಥಿಗಳಲ್ಲಿ ಆಲಸ್ಯ, ಈ ವಾರ ಮಿಶ್ರ ಫಲ ಯೋಗ.
ವೃಷಭ: ಮಿತ್ರರೊಂದಿಗೆ ವೈಮನಸ್ಸು, ಆರೋಗ್ಯದ ಬಗ್ಗೆ ಕಾಳಜಿವಹಿಸಿ, ಹಣ ಸಂಪಾದನೆಗೆ ಯೋಜನೆ, ಜೀವನದಲ್ಲಿ ಅಭಿವೃದ್ಧಿಯಾಗಿಲ್ಲ ಅನ್ನೋ ಚಿಂತೆ, ನಾನಾ ವಿಚಾರಗಳಲ್ಲಿ ಆಸಕ್ತಿ, ನಂಬಿಕಸ್ಥರ ಕುತಂತ್ರಕ್ಕೆ ಒಳಗಾಗುವ ಸಾಧ್ಯತೆ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ, ಕೆಲಸಗಳಲ್ಲಿ ತಾಳ್ಮೆ ಅಗತ್ಯ.
ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681
ಮಿಥುನ: ಬಂಧುಗಳ ಆಗಮನ, ಆತ್ಮೀಯ ಸ್ನೇಹಿತರ ಭೇಟಿ, ಯತ್ನ ಕಾರ್ಯದಲ್ಲಿ ಹಿನ್ನಡೆ, ಮನಸ್ಸಿನಲ್ಲಿ ಆತಂಕ-ಗೊಂದಲ, ಮನಸ್ಸಿನಲ್ಲಿ ಗೊಂದಲ, ಕುಟುಂಬಸ್ಥರಿಂದ ಸಲಹೆ, ಹಳೇ ಸಾಲ ತೀರಿಸುವ ಪರಿಸ್ಥಿತಿ.
ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681
ಕಟಕ: ಆರೋಗ್ಯದಲ್ಲಿ ವ್ಯತ್ಯಾಸ, ಹಣಕಾಸು ಸಮಸ್ಯೆ, ಆತ್ಮೀಯರೊಂದಿಗೆ ಸಂಕಷ್ಟ ಹೇಳಿಕೊಳ್ಳುವಿರಿ, ನೆಮ್ಮದಿ ಇಲ್ಲದ ಜೀವನ, ಶತ್ರು ನಾಶ, ಸ್ತ್ರೀ ಸೌಖ್ಯ, ಸುಖ ಭೋಜನ, ಪರರ ಧನ ಪ್ರಾಪ್ತಿ, ಕುಟುಂಬದಲ್ಲಿ ನೋವು, ಮಿಶ್ರ ಫಲ ಯೋಗ.
ಸಿಂಹ: ತೀರ್ಥಕ್ಷೇತ್ರಗಳಿಗೆ ಪ್ರಯಾಣ ಸಾಧ್ಯತೆ, ಮನೆಯಲ್ಲಿ ಅಶಾಂತಿ ವಾತಾವರಣ, ಕೋರ್ಟ್ ಕೇಸ್‍ಗಳಲ್ಲಿ ಜಯ, ಹಿರಿಯರಿಗೆ ಗೌರವ ನೀಡಿ, ಸಣ್ಣ ವಿಚಾರಗಳಲ್ಲಿ ಮನಃಸ್ತಾಪ, ಮಾತಿನ ಚಕಮಕಿ, ಸ್ತ್ರೀಯರಿಗೆ ಅನುಕೂಲವಾದ ವಾರ.
ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681
ಕನ್ಯಾ; ಉದ್ಯೋಗ ಸ್ಥಳದಲ್ಲಿ ಪ್ರಶಂಸೆ, ಆತ್ಮೀಯರ ನಡವಳಿಕೆಯಿಂದ ಬೇಸರ, ಸಂಗಾತಿ ಜೊತೆ ಮನಃಸ್ತಾಪ, ಕೆಲಸ ಕಾರ್ಯಗಳಲ್ಲಿ ಮುನ್ನಡೆ, ಮಾನಸಿಕ ಒತ್ತಡ, ಕೆಲಸಗಳಲ್ಲಿ ಅಧಿಕ ಒತ್ತಡ, ನೀವಾಡುವ ಮಾತುಗಳಿಂದ ಕಲಹ.
ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681
ತುಲಾ: ಆರೋಗ್ಯದ ಬಗ್ಗೆ ಕಾಳಜಿವಹಿಸಿ, ಮಾಟ-ಮಂತ್ರ ತಂತ್ರದ ಭೀತಿ, ಮಾನಸಿಕ ಗೊಂದಲ, ಹಣಕಾಸು ಅನುಕೂಲ, ವ್ಯಾಪಾರ-ವ್ಯವಹಾರದಲ್ಲಿ ಲಾಭ, ಆತ್ಮೀಯರಿಂದ ಸಹಾಯ, ಶತ್ರುಗಳಿಂದ ತೊಂದರೆ, ಕೃಷಿ ಚಟುವಟಿಕೆಗಳಿಗೆ ಅನುಕೂಲ.
ವೃಶ್ಚಿಕ: ಆತ್ಮೀಯರಲ್ಲಿ ಮನಃಸ್ತಾಪ, ಚಂಚಲ ಮನಸ್ಸು, ಆರೋಗ್ಯ ವ್ಯತ್ಯಾಸ ಸಾಧ್ಯತೆ, ಹಣಕಾಸು ಸಮಸ್ಯೆ ಉಲ್ಬಣ, ವಾಹನ ಚಾಲನೆಯಲ್ಲಿ ಎಚ್ಚರ, ಅಪಘಾತವಾಗುವ ಸಾಧ್ಯತೆ, ವಿಪರೀತ ವ್ಯಸನ, ಕೆಲಸ ಕಾರ್ಯದಲ್ಲಿ ನಿಧಾನ, ಕೋರ್ಟ್ ಕೇಸ್‍ಗಳಲ್ಲಿ ಹಿನ್ನಡೆ.
ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681
ಧನಸ್ಸು: ಹಣಕಾಸು ಪರಿಸ್ಥಿತಿ ಚೇತರಿಕೆ, ಮನಸ್ಸಿನಲ್ಲಿ ನಾನಾ ಆಲೋಚನೆ, ಆತಂಕದ ವಾತಾವರಣ, ವ್ಯವಹಾರಗಳಲ್ಲಿ ಅಲ್ಪ ಲಾಭ, ಮನೆಗೆ ಹಿರಿಯರ ಆಗಮನದ ನಿರೀಕ್ಷೆ, ಅಧಿಕವಾದ ಆದಾಯ, ಖರ್ಚಿನ ಪ್ರಮಾಣದ ಹೆಚ್ಚಾಗುವ ಸಾಧ್ಯತೆ, ಪ್ರವಾಸಕ್ಕೆ ತೆರಳಲು ಯೋಜನೆ.
ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681
ಮಕರ: ಉದ್ಯೋಗದಲ್ಲಿ ಆತಂಕ, ಅನಿರೀಕ್ಷಿತ ದ್ರವ್ಯಲಾಭ, ಯತ್ನ ಕಾರ್ಯದಲ್ಲಿ ಅಲ್ಪ ಜಯ, ಸ್ತ್ರೀಯರಿಗೆ ಅನುಕೂಲ, ವಿದ್ಯಾರ್ಥಿಗಳಿಗೆ ಶುಭ, ತೀರ್ಥಯಾತ್ರೆ ದರ್ಶನಕ್ಕೆ ಚಿಂತನೆ, ಸೈಟ್ ವಾಹನ ಖರೀದಿ ಯೋಗ.
ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681
ಕುಂಭ: ಆತ್ಮೀಯರೇ ಮೋಸ ಮಾಡುವರು, ಸ್ಥಿರಾಸ್ತಿ ವಿಚಾರದಲ್ಲಿ ಕಲಹ, ಅವಿವಾಹಿತರಿಗೆ ವಿವಾಹ ಯೋಗ, ವಿರೋಧಿಗಳಿಂದ ಸಮಸ್ಯೆ, ಚೋರ ಭಯ, ಅಗ್ನಿ ಭೀತಿ, ಆರೋಗ್ಯದ ಬಗ್ಗೆ ಎಚ್ಚರ, ಶೀತ ಸಂಬಂಧಿತ ರೋಗ, ಚಿನ್ನಾಭರಣ ಯೋಗ ಪ್ರಾಪ್ತಿ.
ಮೀನ: ದುಬಾರಿ ವಸ್ತುಗಳ ಕಳವು, ತಾಯಿಯ ಆರೋಗ್ಯದಲ್ಲಿ ಏರುಪೇರು, ವ್ಯಾಪಾರಿಗಳಿಗೆ ಲಾಭ, ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ, ಮೃಷ್ಟಾನ್ನ ಭೋಜನ ಪ್ರಾಪ್ತಿ, ಉತ್ತಮ ಬುದ್ಧಿಶಕ್ತಿ, ಈ ವಾರ ಮಿಶ್ರ ಫಲ ಯೋಗ.
Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

4 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

5 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

5 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

6 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

6 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

6 hours ago