ಹುಬ್ಬಳ್ಳಿ : ಮಾಜಿ ಸಿಎಂ ಸಿದ್ದರಾಮಯ್ಯಗೆ ಸೋಲಿನ ಭೀತಿ ಎದುರಾಗಿದ್ದು, ಮುಂದಿನ ಬಾರಿಯ ಚುನಾವಣೆಯಲ್ಲಿ ಅವರು ನೂರಕ್ಕೆ ನೂರು ನಿಲ್ಲಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರದ್ದು ಡಬಲ್ ಸ್ಟಾಂಡರ್ಡ್ ನಿಲುವು, ಮೊದಲು ಚುನಾವಣೆಗೆ ನಿಲ್ಲುವುದಿಲ್ಲ ಎಂದಿದ್ದರು. ಎರಡೆರಡು ಕಡೆಗಳಲ್ಲಿ ನಿಂತರು. ಮತ್ತೆ ಬಾದಾಮಿಯಲ್ಲಿ ನಿಲ್ಲುವುದಾಗಿ ಹೇಳಿದ್ದಾರೆ. ಮುಂದಿನ ಬಾರಿ ಅವರು ನೂರಕ್ಕೆ ನೂರು ಚುನಾವಣೆಗೆ ನಿಲ್ಲಲ್ಲ. ಸಿದ್ದರಾಮಯ್ಯ ಅವರಿಗೆ ಸೋಲಿನ ಭೀತಿ ಎದುರಾಗಿದೆ ಎಂದರು.
ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ನಮ್ಮ ಸಂಘಟನೆ ನೋಡಿ ಕಾಂಗ್ರೆಸ್, ಜೆಡಿಎಸ್ ಗೆ ದಿಕ್ಕು ತೋಚುತ್ತಿಲ್ಲ. ಹಿಂದಿನ ಎಲ್ಲ ಉಪಚುನಾವಣೆಗಳಲ್ಲಿ ನಾವೇ ಗೆದ್ದಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನ ಪೂರ್ಣ ಬಹುಮತ ನೀಡಿದರೆ ಗೊಂದಲ ಆಗುತ್ತಿರಲಿಲ್ಲ ಎಂದರು.
ಇದನ್ನೂ ಓದಿ : ಪುತ್ತೂರು : ಗಡಿಭದ್ರತಾ ಪಡೆಗೆ ಆಯ್ಕೆಯಾದ ಪುತ್ತೂರಿನ ಇಬ್ಬರು ಯುವತಿಯರು -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…