ಕಲುಬುರ್ಗಿ: ಇಂದು ಲೋಕಸಭಾ ಚುನಾವಣೆಯ ಫಲಿತಾಂಶದ ಮತ ಎಣಿಕೆಯು ಕ್ಷಣ ಕ್ಷಣಕ್ಕೂ ಕುತೂಹಲ ಮುಡಿಸುತ್ತಿದೆ. , ಗುಲ್ಬರ್ಗಾ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಿಂದ ಬಿಜೆಪಿಗೆ ಪಕ್ಷಾಂತರ ಮಾಡಿದ್ದ ಉಮೇಶ್ ಜಾಧವ್ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ.
ಈಗಾಗಲೇ ಮತ ಎಣಿಕೆ ಆರಂಭವಾಗಿದೆ. ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಅವರಿಗೆ 8 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ.
ಮಲ್ಲಿಕಾರ್ಜುನ್ ಖರ್ಗೆಗೆ ಕಠಿಣ ಪೈಪೋಟಿ ನೀಡುವ ಏಕೈಕ ಅಭ್ಯರ್ಥಿ ಉಮೇಶ್ ಜಾಧವ್ ಎಂಬುದನ್ನು ಅರಿತ ಬಿಜೆಪಿ, ಆಪರೇಷನ್ ಮಾಡಿ ಜಾಧವ್ ರನ್ನು ಕಣಕ್ಕಿಳಿಸಿತ್ತು. ಲೋಕಸಭಾ ಚುನಾವಣೆಯ ಪ್ರಚಾರವನ್ನು ಪ್ರಧಾನಿ ಮೋದಿ ಆರಂಭಿಸಿದ್ದು ಕಲ್ಬುರ್ಗಿಯಿಂದ. ಹಾಗಾಗಿ ಈ ಚುನಾವಣಾ ಕಣ ಭಾರೀ ಕುತೂಹಲ ಹುಟ್ಟಿಸಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…