ಬೆಂಗಳೂರು: ಧರ್ಮಸ್ಥಳದಲ್ಲಿ 11 ವರ್ಷಗಳ ಹಿಂದೆ ಸಂಭವಿಸಿದ ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣವನ್ನು ಮರು ತನಿಖೆಗೊಳಪಡಿಸಲು ತೀವ್ರ ಹೋರಾಟ ನಡೆಯುತ್ತಿರುವಾಗಲೇ ಸರಕಾರ ಮರು ತನಿಖೆ ಅಸಾಧ್ಯ ಎಂದು ಹೇಳಿದೆ.
ಈ ಕುರಿತು ಮಾತನಾಡಿರುವ ಗೃಹ ಸಚಿವ ಜಿ. ಪರಮೇಶ್ವರ, ಈ ಪ್ರಕರಣ ಕಾನೂನಾತ್ಮಕವಾಗಿ ಮುಗಿದು ಹೋಗಿದೆ. ಪ್ರಕರಣಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಸೌಜನ್ಯಾ ವೇದಿಕೆಗಳಲ್ಲಿ ಹರಡುತ್ತಿರುವ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಶುಕ್ರವಾರ ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಪರಮೇಶ್ವರ್ ಪ್ರಕರಣದ ಮರುತನಿಖೆ ಅಸಾಧ್ಯ ಎಂದು ಹೇಳಿದ್ದಾರೆ. ಪ್ರಕರಣವನ್ನು ಪುನಃ ತೆರೆಯುವ ಯಾವುದೇ ಪ್ರಸ್ತಾಪ ಸರ್ಕಾರ ಹೊಂದಿಲ್ಲ ಎಂದು ಅವರು ಸ್ಪಷ್ಟಪಡಿಒಸಿದ್ದಾರೆ. ದೇಶದ ಪರಮೋಚ್ಚ ತನಿಖಾ ಸಂಸ್ಥೆ ಸಿಬಿಐಯೇ ತನಿಖೆ ನಡೆಸಿದ ಬಳಿಕ ತಾಂತ್ರಿಕವಾಗಿ ಮತ್ತು ಕಾನೂನಾತ್ಮಕವಾಗಿ ಮರುತನಿಖೆ ಅಸಾಧ್ಯ ಎಂದು ಕೆಲವು ನ್ಯಾಯ ಪಂಡಿತರು ಕೂಡ ಹಿಂದೆಯೇ ಅಭಿಪ್ರಾಯಪಟ್ಟಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…