ದಕ್ಷಿಣಕನ್ನಡ : ಬೆಳ್ತಂಗಡಿ ಕೊಕ್ಕಡ ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆಯಲ್ಲಿ ಹಿಂದೂಯೇತರರ ಆಟೋ, ಟ್ಯಾಕ್ಸಿ ಇನ್ನಿತರ ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಿ ಬ್ಯಾನರ್ ಅಳವಡಿಸಲಾಗಿದೆ.
ದೇವಸ್ಥಾನಕ್ಕೆ ತೆರಳುವ ರಸ್ತೆಯಲ್ಲಿ ಹೊಸ ಬ್ಯಾನರ್ ವೊಂದು ತಲೆಎತ್ತಿದ್ದು, ಹಿಂದೂಯೇತರರ ವಾಹನಗಳ ಬ್ಯಾನ್ ಎಂದು ಸಂದೇಶ ರವಾನಿಸಲಾಗಿದೆ.
ಬ್ಯಾನರ್ ನಲ್ಲಿ ವಿಶ್ವ ಹಿಂದೂ ಪರಿಷದ್, ಬಜರಂಗದಳ, ಹಿಂದೂ ಜಾಗರಣ ವೇದಿಕೆ ಕೊಕ್ಕಡ ಪ್ರಕಟಣೆ ಎಂದು ಬರೆಯಲಾಗಿದ್ದು, ‘ಹಿಂದೂ ಶ್ರದ್ಧಾ ಕೇಂದ್ರವಾದ ನಮ್ಮ ಊರಿನ ಪುಣ್ಯ ಕ್ಷೇತ್ರ ಸೌತಡ್ಕದಲ್ಲಿ ಅನ್ಯಕೋಮಿನವರು ಪ್ರವೇಶ ಮಾಡಿ ಭಕ್ತಾದಿಗಳನ್ನು ಲವ್ ಜಿಹಾದ್ ಹಾಗೂ ದುಷ್ಕೃತ್ಯ ನಡೆಸಿರುವುದು ಕಂಡು ಬಂದಿರುವುದರಿಂದ ಹಿಂದೂಯೇತರರ, ಆಟೋ ಮತ್ತು ಟ್ಯಾಕ್ಸಿ ಇನ್ನಿತರ ಯಾವುದೇ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ’ ಎಂದು ಬರೆಯಲಾಗಿದೆ. ಈ ಬ್ಯಾನರ್ನಿಂದ ಮತ್ತೊಂದು ಹೊಸ ರೀತಿ ಧರ್ಮದಂಗಲ್ ಗೆ ಕಾರಣವಾಗುತ್ತ ಅನ್ನೋದನ್ನು ಕಾದು ನೋಡಬೇಕಾಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…