Featured

ಸೌತಡ್ಕ ದೇವಸ್ಥಾ‌ನ : ಹಿಂದೂಯೇತರ ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಿ ಬ್ಯಾನರ್ ಅಳವಡಿಕೆ  – Vishwanews24

ಸೌತಡ್ಕ ದೇವಸ್ಥಾ‌ನ : ಹಿಂದೂಯೇತರ ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಿ ಬ್ಯಾನರ್ ಅಳವಡಿಕೆ

ದಕ್ಷಿಣಕನ್ನಡ : ಬೆಳ್ತಂಗಡಿ ಕೊಕ್ಕಡ ಸೌತಡ್ಕ ದೇವಸ್ಥಾ‌ನಕ್ಕೆ ತೆರಳುವ ರಸ್ತೆಯಲ್ಲಿ ಹಿಂದೂಯೇತರರ ಆಟೋ, ಟ್ಯಾಕ್ಸಿ ಇನ್ನಿತರ ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಿ ಬ್ಯಾನರ್ ಅಳವಡಿಸಲಾಗಿದೆ.

ದೇವಸ್ಥಾ‌ನಕ್ಕೆ ತೆರಳುವ ರಸ್ತೆಯಲ್ಲಿ ಹೊಸ ಬ್ಯಾನರ್‌ ವೊಂದು ತಲೆಎತ್ತಿದ್ದು, ಹಿಂದೂಯೇತರರ ವಾಹನಗಳ ಬ್ಯಾನ್‌ ಎಂದು ಸಂದೇಶ ರವಾನಿಸಲಾಗಿದೆ.

ಬ್ಯಾನರ್ ನಲ್ಲಿ ವಿಶ್ವ ಹಿಂದೂ ಪರಿಷದ್, ಬಜರಂಗದಳ, ಹಿಂದೂ ಜಾಗರಣ ವೇದಿಕೆ ಕೊಕ್ಕಡ ಪ್ರಕಟಣೆ ಎಂದು ಬರೆಯಲಾಗಿದ್ದು, ‘ಹಿಂದೂ ಶ್ರದ್ಧಾ ಕೇಂದ್ರವಾದ ನಮ್ಮ ಊರಿನ ಪುಣ್ಯ ಕ್ಷೇತ್ರ ಸೌತಡ್ಕದಲ್ಲಿ ಅನ್ಯಕೋಮಿನವರು ಪ್ರವೇಶ ಮಾಡಿ ಭಕ್ತಾದಿಗಳನ್ನು ಲವ್ ಜಿಹಾದ್ ಹಾಗೂ ದುಷ್ಕೃತ್ಯ ನಡೆಸಿರುವುದು ಕಂಡು ಬಂದಿರುವುದರಿಂದ ಹಿಂದೂಯೇತರರ, ಆಟೋ ಮತ್ತು ಟ್ಯಾಕ್ಸಿ ಇನ್ನಿತರ ಯಾವುದೇ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ’ ಎಂದು ಬರೆಯಲಾಗಿದೆ. ಈ ಬ್ಯಾನರ್‌ನಿಂದ ಮತ್ತೊಂದು ಹೊಸ ರೀತಿ ಧರ್ಮದಂಗಲ್ ಗೆ ಕಾರಣವಾಗುತ್ತ ಅನ್ನೋದನ್ನು ಕಾದು ನೋಡಬೇಕಾಗಿದೆ.

Vishwa News 24

Recent Posts

ಮಂಗಳೂರನ್ನು ರಾಜ್ಯದ ಎರಡನೇ ಬೆಂಗಳೂರು ನಗರದ ರೀತಿ ಅಭಿವೃದ್ಧಿ ಮಾಡಲು ಸರಕಾರ ಬದ್ಧ: ದಿನೇಶ್ ಗುಂಡೂರಾವ್ – vishwanews24

ಮಂಗಳೂರನ್ನು ರಾಜ್ಯದ ಎರಡನೇ ಬೆಂಗಳೂರು ನಗರದ ರೀತಿ ಅಭಿವೃದ್ಧಿ ಮಾಡಲು ಸರಕಾರ ಬದ್ಧ: ದಿನೇಶ್ ಗುಂಡೂರಾವ್ ಮಂಗಳೂರು: ಮಂಗಳೂರನ್ನು ರಾಜ್ಯದ…

16 minutes ago

ಉಡುಪಿ: ಕ್ಷೇತ್ರ ಮರುವಿಂಗಡನೆ ಮಸೂದೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ – vishwanews24

ಉಡುಪಿ: ಕ್ಷೇತ್ರ ಮರುವಿಂಗಡನೆ ಮಸೂದೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ ಉಡುಪಿ: ಕೇಂದ್ರ ಸರ್ಕಾರದ ಕ್ಷೇತ್ರ ಮರವಿಂಗಡನೆ ಮಸೂದೆ…

33 minutes ago

ಪರವಾನಿಗೆ ಭೂಮಾಪಕರ ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ ತಕ್ಷಣ ಕ್ರಮಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ – vishwanews24

ಪರವಾನಿಗೆ ಭೂಮಾಪಕರ ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ ತಕ್ಷಣ ಕ್ರಮಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ ಪರವಾನಿಗೆ ಭೂಮಾಪಕರ ಮುಷ್ಕರದಿಂದ…

47 minutes ago

ಕಾಂಗ್ರೆಸ್‌ ನ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ: ಹೆಚ್.ಡಿ.ಕುಮಾರಸ್ವಾಮಿ – vishwanews24

ಕಾಂಗ್ರೆಸ್‌ ನ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ: ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರು: ಕಾಂಗ್ರೆಸ್‌ನ ಮಹಿಳಾ ವಿರೋಧಿ ಮನಸ್ಥಿತಿ ಬದಲಾಗಿಲ್ಲ ಎಂದು…

53 minutes ago

ವಾಯುಪಡೆ ವಿಮಾನ ಹಾರ್ಡ್‌ ಲ್ಯಾಂಡಿಂಗ್;‌ ಸ್ಥಗಿತಗೊಂಡಿದ್ದ ಪುಣೆ ಏರ್‌ಪೋರ್ಟ್‌ ಪುನಾರಂಭ – vishwanews24

ವಾಯುಪಡೆ ವಿಮಾನ ಹಾರ್ಡ್‌ ಲ್ಯಾಂಡಿಂಗ್;‌ ಸ್ಥಗಿತಗೊಂಡಿದ್ದ ಪುಣೆ ಏರ್‌ಪೋರ್ಟ್‌ ಪುನಾರಂಭ ಪುಣೆ: ಭಾರತೀಯ ವಾಯುಪಡೆಯ ವಿಮಾನ ಹಾರ್ಡ್‌ ಲ್ಯಾಂಡಿಂಗ್‌ನಿಂದ ರಾತ್ರಿಯಿಡೀ…

60 minutes ago

ಇನ್ಮುಂದೆ 10,000 ರೂ.ಗಿಂತ ಹೆಚ್ಚಿನ ಯುಪಿಐ ಪಾವತಿಗೆ 1 ಗಂಟೆ ವಿಳಂಬ ..! ಆರ್​ಬಿಐ ಹೊಸ ಕ್ರಮಕ್ಕೆ ಯೋಜನೆ -vishwanews24

ಯುಪಿಐ ಹೊಸ ರೂಲ್ಸ್ : 10000 ಹಣ ವರ್ಗಾವಣೆಗೆ 1 ಗಂಟೆ ಕಾಯಬೇಕು ನವದೆಹಲಿ: ಇನ್ಮುಂದೆ ಯುಪಿಐ  ಮೂಲಕ 10,000…

1 hour ago