ಮಂಗಳೂರು: ಮಂಗಳೂರು ಅಸೋಸಿಯೇಷನ್ ಸೌದಿ ಅರೇಬಿಯಾದ ಅಧ್ಯಕ್ಷ, ಸೌದಿ ಅರೇಬಿಯಾದ ಜನಸ್ನೇಹಿ 24×7 ಖ್ಯಾತಿಯ ಸತೀಶ್ ಕುಮಾರ್ ಬಜಾಲ್ ಅವರು ಡಿ.5ರ ಭಾನುವಾರ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ ನೀಡಿದ್ದು, ದರ್ಶನ ಪಡೆದಿದ್ದಾರೆ.
ಕ್ಷೇತ್ರದಪುನರುತ್ಥಾನಕ್ಕೆ ಮತ್ತು ಕ್ಷೇತ್ರದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಸೌದಿ ಅರೇಬಿಯದ ಸಂಚಾಲಕರಾಗಿ ಕ್ಷೇತ್ರಕ್ಕೆ ಸಲ್ಲಿಸಿರುವ ವಿಶೇಷ ಸೇವೆಯನ್ನು ಗುರುತಿಸಿ ಶ್ರೀಯುತರಿಗೆ ಕ್ಷೇತ್ರದ ವತಿಯಿಂದ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಶ್ರೀ ಜಯಂತ ನಡುಬೈಲ್ ಅವರು ಸ್ಮರಣಿಕೆಯನ್ನು ನೀಡಿ ಸತ್ಯಧರ್ಮ ಚಾವಡಿಯಲ್ಲಿ ಶಾಲು ಹೊದಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀಯುತರ ಆತ್ಮೀಯರಾದ ನವಚೇತನ ಸೇವಾ ಬಳಗ ತೋಡಾರ್ ಇದರ ಸಂಸ್ಥಾಪಕ ಅಧ್ಯಕ್ಷ ಸುಕೇಶ್ ಜಿಅಂಚನ್, ಹಿಂದೂ ಜಾಗರಣವೇಧಿಕೆಯ ಮಾಜಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶರತ್ ಪದವಿನಂಗಡಿ, ದ.ಕನ್ನಡ ಜಿಲ್ಲಾ ಸರ್ವಕಾಲೇಜು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರಾದ ದೀರಾಜ್ ಪೂಜಾರಿ, ಬಿಲ್ಲವ ವಾರಿಯರ್ಸ್ನ ಅಡ್ಮಿನ್ ಪುಷ್ಮರಾಜ್ , ಶಾಯಿ ದೀಕ್ಷಿತ್ ಪುತ್ತೂರು ಮತ್ತಿತರರು ಉಪಸ್ಥಿತರಿದ್ಧರು.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…