ಪಡುಬಿದ್ರಿ: ಸೌದಿ ಅರೇಬಿಯಾಯಲ್ಲಿ ನಡೆದ ಅಪಘಾತವೊಂದರಲ್ಲಿ ಪಡುಬಿದ್ರಿಯ ಯುವಕನೋರ್ವ ಮೃತಪಟ್ಟಿದ್ದಾನೆ.
ಪಡುಬಿದ್ರಿಯ ಕಂಚಿನಡ್ಕ ನಿವಾಸಿ ಹಂಝರವರ ಪುತ್ರ ಅಬ್ದುಲ್ ಖಾದರ್ (35) ಎಂದು ಗುರುತಿಸಲಾಗಿದೆ. ಈತ ಸೌದಿಯಲ್ಲಿ ವ್ಯಾಪಾರ ಮಾಡಿಕೊಂಡಿದ್ದು, ಕಾರಿನಲ್ಲಿ ಪ್ರಯಾಣಿಸುತಿದ್ದಾಗ ಹೈಲ್ನ 180 ಕಿಮೀ ದೂರದಲ್ಲಿ ಸಂಚರಿಸುತಿದ್ದಾಗ ಟವರ್ ಸ್ಪೋಟಗೊಂಡು ಅಪಘಾತ ಸಂಭವಿಸಿತ್ತು. ತೀವ್ರಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ.
ಮೃತರು ತಂದೆ, ಪತ್ನಿ, ಎರಡು ಗಂಡು ಮಕ್ಕಳು, ಮೂವರು ಸಹೋದರರನ್ನು ಅಗಲಿದ್ದಾರೆ. ಅಬ್ದುಲ್ ಖಾದರ್ ಸೌದಿಯ ಜಿದ್ದಾದಲ್ಲಿ ಸ್ವಂತ ಉದ್ಯಮ ನಡೆಸುತಿದ್ದರು. ಖಾದರ್ ಜಿದ್ದಾದಲ್ಲಿ ನೆಲೆಸಿದ್ದು, ಹೈಲ್ಗೆ ವ್ಯಾಪಾರಕ್ಕಾಗಿ ತೆರಳುತಿದ್ದಾಗ ಈ ಅಪಘಾತ ಸಂಭವಿಸಿದೆ. ಮೃತದೇಹವನ್ನು ಸೌದಿಯಲ್ಲಿಯೇ ಅಂತ್ಯಕ್ರಿಯೆ ನಡೆಸುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…