ಸೌದಿ ಅರೇಬಿಯಾದ ದಮಮ್ ನಲ್ಲಿ ತಾರೀಖು 08/02/2024 ರ ಗುರುವಾರ ಅದ್ಧೂರಿಯಾಗಿ ಸಂಪನ್ನವಾಯಿತು. ಓಮಾನ್ ಮಸ್ಕತ್ ನಲ್ಲಿರುವ ಅನಿವಾಸಿಗ ಶಿವಾನಂದ ಕೋಟ್ಯನ್ ರವರಿಗೆ ವಿಶೇಷವಾಗಿ ಆಹ್ವಾನಿಸಿ ತಮ್ಮ ಕೊಡುಗೆ ಕಲೆ, ಸಾಹಿತ್ಯ ಮತ್ತು ಚಲನಚಿತ್ರಗಳ ಆಯೋಜನೆ, ಸಹಾಯ- ಸಹಕಾರ ಸಮಾಜ ಸೇವೆ ಹೀಗೆ ಹಲವು ಕ್ಷೇತ್ರಗಳಲ್ಲಿನ ಸೇವೆಯ ಪರಿಗಣಿಸಿ ಪ್ರಶಸ್ತಿಯನ್ನು ನೀಡಲಾಗಿದೆ.
ವೈಭವಯುತವಾದ 17ನೇ ವಿಶ್ವ ಕನ್ನಡ ಸಂಸ್ಕೃತಿಕ ಸಮ್ಮೇಳನ ಪ್ರಥಮ ಬಾರಿಗೆ ಸೌದಿ ಅರೇಬಿಯಾದಲ್ಲಿ ಯಶಸ್ವಿಯಾಗಿ ಜರುಗಿತು ಕನ್ನಡ ಭಾಷೆ, ನಡೆ ನುಡಿಯ ಬಗೆಗಿನ ಮನರಂಜನೆ, ಕವಿ ಗೋಷ್ಟಿ, ಯಕ್ಷಗಾನ ಕಾರ್ಯಕ್ರಮಗಳು ಜರಗಿದವು.
ಮುಖ್ಯ ಅತಿಥಿಗಳಾಗಿ ಮಾನ್ಯ ಸಭಾಪತಿ ಯು.ಟಿ. ಖಾದರ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಕಟ ಪೂರ್ವ ಅಧ್ಯಕ್ಷರು ಪ್ರೊ. ಎಸ್. ಜಿ. ಸಿದ್ದರಾಮಯ್ಯ, ಡಾ. ಆರತಿ ಕ್ರಷ್ಣ ಉಪಾಧ್ಯಕ್ಷರು ಅನಿವಾಸಿ ಕನ್ನಡಿಗರ ಕೋಶ, ಕರ್ನಾಟಕ ಸರಕಾರ, ಪುತ್ತೂರು ಶಾಶಕ ಅಶೋಕ್ ರೈ, ಜನಾಬ್ ರಹೀಮ್ ಖಾನ್ ಮಾನ್ಯ ಪೌರ ಆಡಳಿತ ಮತ್ತು ಹಜ್ ಖಾತೆ, ಪದ್ಮರಾಜ್ ಆರ್ ವಕೀಲರು ಮತ್ತು ಕೋಶಾಧಿಕಾರಿ ಗೋಕರ್ಣನಾಥ ಮಂದಿರ ಮಂಗಳೂರು, ಮಂಜುನಾಥ ಸಾಗರ್ ಸ್ಥಾಪಕ, ಅಧ್ಯಕ್ಷರು ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ ಸಮಿತಿ, ಉಪಸ್ಥಿತಿಯಲ್ಲಿದ್ದರು.
ಅಯೂಜಕರಾದ ಜನಾಬ್ ಝಕರಿಯಾ ಬಜ್ಪೆ, ಜನಾಬ್ ಶೇಖ್ ಕರ್ನಿರೆ ಮತ್ತು ಶತೀಶ್ ಕುಮಾರ್ ಬಜಲ್ ಮತ್ತು ತಂಡವು ಅವಿಸ್ಮರಣೀಯ ಕನ್ನಡ ಸಮ್ಮೇಳನವನ್ನು ಏರ್ಪಡಿಸಿದರು. ಕನ್ನಡ, ತುಳು ಗಾಯನ, ಹಾಗೂ ನ್ರತ್ಯ, ವೈವಿಧ್ಯವನ್ನು ಸೌದಿಯ ಕನ್ನಡಿಗರು ಕಂಡು ಸಂತೋಷ ಗೊಂಡರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…