ಬೆಳ್ತಂಗಡಿ, : ಧರ್ಮಗಳ ನಡುವೆ ವೈಷಮ್ಯ ಬೆಳೆಸಿ ರಾಜಕೀಯ ಬೆಳೆಸಬಾರದು. ಎಲ್ಲ ಜಾತಿ ಧರ್ಮದವರನ್ನು ಒಗ್ಗೂಡಿಸಿ ಮುನ್ನಡೆಸುವ ನಾವು ನೈಜ ಹಿಂದುತ್ವದ ಸಿದ್ಧಾಂತ ಅನುಸರಿಸುತ್ತಿದ್ದೇವೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಹೇಳಿದ್ದಾರೆ.
ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ತನ್ನ ರಾಜಕೀಯ ಸಿದ್ಧಾಂತ ಸ್ಪಷ್ಟವಾಗಿದೆ. ಧರ್ಮಗಳ ನಡುವೆ ವೈಷಮ್ಯ ಬೆಳೆಸಿ ರಾಜಕೀಯ ಬೆಳೆಸಬಾರದು. ಎಲ್ಲರಿಗೂ ಸಮಪಾಲು ಸಹಬಾಳ್ವೆಯಾಗಿ ಎಲ್ಲ ಜಾತಿ ಧರ್ಮದವರನ್ನು ಗೌರವಿಸಿ ಒಟ್ಟಿಗೆ ಮುನ್ನಡೆಸುವುದೇ ನಿಜವಾದ ಹಿಂದೂ ಧರ್ಮ. ಧರ್ಮಗಳ ನಡುವೆ ವೈಷಮ್ಯ ಬೆಳೆಸಿ ರಾಜಕೀಯ ನಡೆಸುವುದಲ್ಲ ಎಂದು ಕಿವಿಮಾತು ಹೇಳಿದರು.
ಎಲ್ಲ ಜಾತಿ ಧರ್ಮದವರನ್ನು ಗೌರವಿಸಬೇಕು. ಒಂದೇ ಎನ್ನು ಭಾವನೆಯಲ್ಲಿ ಜೀವಿಸಬೇಕು. ನೈಜ ಹಿಂದುತ್ವದ ಸಿದ್ಧಾಂತ ಅನುಸರಿಸಬೇಕು. ನಾವು ಎಲ್ಲ ಜಾತಿ ಧರ್ಮದವರನ್ನು ಒಗ್ಗೂಡಿಸಿ ಮುನ್ನಡೆಸುವ ನಾವು ನೈಜ ಹಿಂದುತ್ವದ ಸಿದ್ಧಾಂತ ಅನುಸರಿಸುತ್ತಿದ್ದೇವೆ ಎಂದು ಹೇಳಿದರು.
ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು :ಸಿಎಂ ಬೆಂಗಳೂರು: ʻರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ…
ಉಡುಪಿಯ ಪ್ರಥಮ ಮಹಿಳಾ ಕಮರ್ಷಿಯಲ್ ಪೈಲಟ್ ಆಗಿ ಕೌಡೂರಿನ ಶೈನಿ ಅಸ್ಮಾ ಸಲ್ಡಾನಾ ಕಾರ್ಕಳ: ಕೌಡೂರು ರಂಗನಪಲೆಯ ಶೈನಿ ಅಸ್ಮಾ…
ನವಿಮುಂಬಯಿ: ಉಡುಪಿ ಪುತ್ತಿಗೆ ಶ್ರೀಪಾದರಿಂದ ಚಾತುರ್ಮಾಸ ವ್ರತ ಸ್ವೀಕಾರ ಉಡುಪಿ: ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬುಧವಾರ…
ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಮಣಿಪಾಲದಲ್ಲಿ ಬೃಹತ್ ತಿರಂಗಾ ಯಾತ್ರೆ ಉಡುಪಿ: ಸ್ವಾತಂತ್ರ್ಯ ಹೋರಾಟವನ್ನು ಸ್ಮರಿಸುವ ಹಾಗೂ ನಾಗರಿಕರಲ್ಲಿ…
ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ ಉಡುಪಿ: ಕಾನೂನು…
USನಲ್ಲಿ ಹೆತ್ತತಾಯಿ-ತಮ್ಮನನ್ನೇ ಕೊಂದ ಭಾರತೀಯ ಮೂಲದ ಬಾಲಕ .. ಹತ್ಯೆಗೆ Chat GPT ಸೇರಿದಂತೆ AI ಬಳಕೆ ಆರೋಪ ವಾಷಿಂಗ್ಟನ್:…