ಬೆಳ್ತಂಗಡಿ, : ಧರ್ಮಗಳ ನಡುವೆ ವೈಷಮ್ಯ ಬೆಳೆಸಿ ರಾಜಕೀಯ ಬೆಳೆಸಬಾರದು. ಎಲ್ಲ ಜಾತಿ ಧರ್ಮದವರನ್ನು ಒಗ್ಗೂಡಿಸಿ ಮುನ್ನಡೆಸುವ ನಾವು ನೈಜ ಹಿಂದುತ್ವದ ಸಿದ್ಧಾಂತ ಅನುಸರಿಸುತ್ತಿದ್ದೇವೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಹೇಳಿದ್ದಾರೆ.
ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ತನ್ನ ರಾಜಕೀಯ ಸಿದ್ಧಾಂತ ಸ್ಪಷ್ಟವಾಗಿದೆ. ಧರ್ಮಗಳ ನಡುವೆ ವೈಷಮ್ಯ ಬೆಳೆಸಿ ರಾಜಕೀಯ ಬೆಳೆಸಬಾರದು. ಎಲ್ಲರಿಗೂ ಸಮಪಾಲು ಸಹಬಾಳ್ವೆಯಾಗಿ ಎಲ್ಲ ಜಾತಿ ಧರ್ಮದವರನ್ನು ಗೌರವಿಸಿ ಒಟ್ಟಿಗೆ ಮುನ್ನಡೆಸುವುದೇ ನಿಜವಾದ ಹಿಂದೂ ಧರ್ಮ. ಧರ್ಮಗಳ ನಡುವೆ ವೈಷಮ್ಯ ಬೆಳೆಸಿ ರಾಜಕೀಯ ನಡೆಸುವುದಲ್ಲ ಎಂದು ಕಿವಿಮಾತು ಹೇಳಿದರು.
ಎಲ್ಲ ಜಾತಿ ಧರ್ಮದವರನ್ನು ಗೌರವಿಸಬೇಕು. ಒಂದೇ ಎನ್ನು ಭಾವನೆಯಲ್ಲಿ ಜೀವಿಸಬೇಕು. ನೈಜ ಹಿಂದುತ್ವದ ಸಿದ್ಧಾಂತ ಅನುಸರಿಸಬೇಕು. ನಾವು ಎಲ್ಲ ಜಾತಿ ಧರ್ಮದವರನ್ನು ಒಗ್ಗೂಡಿಸಿ ಮುನ್ನಡೆಸುವ ನಾವು ನೈಜ ಹಿಂದುತ್ವದ ಸಿದ್ಧಾಂತ ಅನುಸರಿಸುತ್ತಿದ್ದೇವೆ ಎಂದು ಹೇಳಿದರು.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…