ಮೈಸೂರು : ಲೋಕಸಭೆ, ವಿಧಾನಸಭಾ, ಸ್ಥಳೀಯ ಚುನಾವಣೆಗಳಲ್ಲಿ ಫಲಿತಾಂಶ ವ್ಯತ್ಯಾಸವಿರುತ್ತದೆ. ಆದರೆ, ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇವಿಎಂ ಯಂತ್ರದ ಮೇಲೆ ಅನುಮಾನ ಮೂಡಲು ಕಾರಣವಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಇವಿಎಂ ಯಂತ್ರವನ್ನು ಮ್ಯಾಜುಪ್ಲೇಟ್ ಮಾಡುತ್ತಾರೆ ಎನ್ನುವ ಅನುಮಾನ ಸ್ಥಳೀಯ ಸಂಸ್ಥೆಗಳ ಫಲಿತಾಂಶದಿಂದ ಮತ್ತಷ್ಟು ಸ್ಪಷ್ಟವಾಗಿದ್ದು, ಸಂಶಯಕ್ಕೆ ಹೆಚ್ಚು ಒತ್ತು ನೀಡಿದೆ ಎಂದರು.
ಚುನಾವಣೆಗಳಲ್ಲಿ ಜನರು ಸ್ಥಳೀಯ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಮತ ಚಲಾಯಿಸುತ್ತಾರೆ. ಲೋಕಸಭಾ ಚುನಾವಣೆಯಲ್ಲಿ ದೇಶದ ಬಗ್ಗೆ ಗಮನ ಇಟ್ಟುಕೊಂಡು ಮತ ಹಾಕಿದ್ದರು. ಸ್ಥಳೀಯ ಚುನಾವಣೆಯಲ್ಲಿ ಸ್ಥಳೀಯವಾದ ವಿಚಾರಗಳ ಮುಂದಿಟ್ಟುಕೊಂಡು ಮತ ಕೊಟ್ಟಿದ್ದಾರೆ. ಪ್ರತೀ ಚುನಾವಣೆಗಳಲ್ಲೂ ಕೂಡ ಫಲಿತಾಂಶಗಳಲ್ಲಿ ವ್ಯತ್ಯಾಸ ಇರುತ್ತದೆ. ಲೋಕಸಭಾ, ವಿಧಾನಸಭಾ, ಸ್ಥಳೀಯ ಚುನಾವಣೆಗಳಲ್ಲಿ ವ್ಯತ್ಯಾಸ ಇರುತ್ತದೆ ಎಂದು ಹೇಳಿದರು.
ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿತ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರವನ್ನು ಸಂಪೂರ್ಣವಾಗಿ ಹೈಕಾಮಾಂಡ್ ನೋಡಿಕೋಳ್ಳುತ್ತದೆ ಎಂದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…