ಮೈಸೂರು : ಲೋಕಸಭೆ, ವಿಧಾನಸಭಾ, ಸ್ಥಳೀಯ ಚುನಾವಣೆಗಳಲ್ಲಿ ಫಲಿತಾಂಶ ವ್ಯತ್ಯಾಸವಿರುತ್ತದೆ. ಆದರೆ, ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇವಿಎಂ ಯಂತ್ರದ ಮೇಲೆ ಅನುಮಾನ ಮೂಡಲು ಕಾರಣವಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಇವಿಎಂ ಯಂತ್ರವನ್ನು ಮ್ಯಾಜುಪ್ಲೇಟ್ ಮಾಡುತ್ತಾರೆ ಎನ್ನುವ ಅನುಮಾನ ಸ್ಥಳೀಯ ಸಂಸ್ಥೆಗಳ ಫಲಿತಾಂಶದಿಂದ ಮತ್ತಷ್ಟು ಸ್ಪಷ್ಟವಾಗಿದ್ದು, ಸಂಶಯಕ್ಕೆ ಹೆಚ್ಚು ಒತ್ತು ನೀಡಿದೆ ಎಂದರು.
ಚುನಾವಣೆಗಳಲ್ಲಿ ಜನರು ಸ್ಥಳೀಯ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಮತ ಚಲಾಯಿಸುತ್ತಾರೆ. ಲೋಕಸಭಾ ಚುನಾವಣೆಯಲ್ಲಿ ದೇಶದ ಬಗ್ಗೆ ಗಮನ ಇಟ್ಟುಕೊಂಡು ಮತ ಹಾಕಿದ್ದರು. ಸ್ಥಳೀಯ ಚುನಾವಣೆಯಲ್ಲಿ ಸ್ಥಳೀಯವಾದ ವಿಚಾರಗಳ ಮುಂದಿಟ್ಟುಕೊಂಡು ಮತ ಕೊಟ್ಟಿದ್ದಾರೆ. ಪ್ರತೀ ಚುನಾವಣೆಗಳಲ್ಲೂ ಕೂಡ ಫಲಿತಾಂಶಗಳಲ್ಲಿ ವ್ಯತ್ಯಾಸ ಇರುತ್ತದೆ. ಲೋಕಸಭಾ, ವಿಧಾನಸಭಾ, ಸ್ಥಳೀಯ ಚುನಾವಣೆಗಳಲ್ಲಿ ವ್ಯತ್ಯಾಸ ಇರುತ್ತದೆ ಎಂದು ಹೇಳಿದರು.
ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿತ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರವನ್ನು ಸಂಪೂರ್ಣವಾಗಿ ಹೈಕಾಮಾಂಡ್ ನೋಡಿಕೋಳ್ಳುತ್ತದೆ ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…