ಮೈಸೂರು : ಲೋಕಸಭೆ, ವಿಧಾನಸಭಾ, ಸ್ಥಳೀಯ ಚುನಾವಣೆಗಳಲ್ಲಿ ಫಲಿತಾಂಶ ವ್ಯತ್ಯಾಸವಿರುತ್ತದೆ. ಆದರೆ, ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇವಿಎಂ ಯಂತ್ರದ ಮೇಲೆ ಅನುಮಾನ ಮೂಡಲು ಕಾರಣವಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಇವಿಎಂ ಯಂತ್ರವನ್ನು ಮ್ಯಾಜುಪ್ಲೇಟ್ ಮಾಡುತ್ತಾರೆ ಎನ್ನುವ ಅನುಮಾನ ಸ್ಥಳೀಯ ಸಂಸ್ಥೆಗಳ ಫಲಿತಾಂಶದಿಂದ ಮತ್ತಷ್ಟು ಸ್ಪಷ್ಟವಾಗಿದ್ದು, ಸಂಶಯಕ್ಕೆ ಹೆಚ್ಚು ಒತ್ತು ನೀಡಿದೆ ಎಂದರು.
ಚುನಾವಣೆಗಳಲ್ಲಿ ಜನರು ಸ್ಥಳೀಯ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಮತ ಚಲಾಯಿಸುತ್ತಾರೆ. ಲೋಕಸಭಾ ಚುನಾವಣೆಯಲ್ಲಿ ದೇಶದ ಬಗ್ಗೆ ಗಮನ ಇಟ್ಟುಕೊಂಡು ಮತ ಹಾಕಿದ್ದರು. ಸ್ಥಳೀಯ ಚುನಾವಣೆಯಲ್ಲಿ ಸ್ಥಳೀಯವಾದ ವಿಚಾರಗಳ ಮುಂದಿಟ್ಟುಕೊಂಡು ಮತ ಕೊಟ್ಟಿದ್ದಾರೆ. ಪ್ರತೀ ಚುನಾವಣೆಗಳಲ್ಲೂ ಕೂಡ ಫಲಿತಾಂಶಗಳಲ್ಲಿ ವ್ಯತ್ಯಾಸ ಇರುತ್ತದೆ. ಲೋಕಸಭಾ, ವಿಧಾನಸಭಾ, ಸ್ಥಳೀಯ ಚುನಾವಣೆಗಳಲ್ಲಿ ವ್ಯತ್ಯಾಸ ಇರುತ್ತದೆ ಎಂದು ಹೇಳಿದರು.
ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿತ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರವನ್ನು ಸಂಪೂರ್ಣವಾಗಿ ಹೈಕಾಮಾಂಡ್ ನೋಡಿಕೋಳ್ಳುತ್ತದೆ ಎಂದರು.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…