Featured

ಸ್ನೇಹಿತನ ಶಸ್ತ್ರಚಿಕಿತ್ಸೆಗಾಗಿ ತನ್ನ ಜಮೀನನ್ನೇ ಮಾರಿದ ಗೆಳೆಯ..

ಬೆಳಗಾವಿ: ಇವರಿಬ್ಬರ 35 ವರ್ಷಗಳ ಸ್ನೇಹಕ್ಕೆ ಯಾವುದೂ ಅಡ್ಡ ಬರಲಿಲ್ಲ,  ಬೆಳಗಾವಿಯ ವ್ಯಕ್ತಿಯೊಬ್ಬ  ತನ್ನ ಸ್ನೇಹಿತನ ಲಿವರ್ ಪ್ಲಾಂಟೇಶನ್ ಗಾಗಿ ತನ್ನ ಜಮೀನನ್ನೇ ಮಾರಾಟ ಮಾಡಿ ಹಣ ನೀಡಿದ್ದಾನೆ.

ಬೆಳಗಾವಿಯ ಸಂದೀಪ್ ಮುಚಂಡಿ ಯಕೃತ್ತಿನ ಸಂಬಂಧದ ಕಾಯಿಲೆಯಿಂದ ಬಳಲುತ್ತಿದ್ದರು, ಹೀಗಾಗಿ ಶಸ್ತ್ರಚಿಕಿತ್ಸೆಗೊಳಪಡುವಂತೆ ಸಲಹೆ ನೀಡಿದ್ದರು. ಆದರೆ ತುಂಬಾ ಬಡತನದ ಹಿನ್ನೆಲೆಯಿಂದ ಬಂದ ಸಂದೀಪ್ ಅಷ್ಟು ಹಣ ಹೊಂದಿಸಲು ಸಾಧ್ಯವಾಗಲಿಲ್ಲ.

ಆದರೆ ಆತನಿಗೆ ಯಾರು ಹಣ ನೀಡಲು ಬರಲಿಲ್ಲ, ಆದರೆ ಈ ವೇಳೆ ಸಂದೀಪ್ ಸ್ನೇಹಿತ  ವಿಷ್ಣುಗಲ್ಲಿಯ ಬಾಬುಲಾಲ್ ಪಠಾಣ್ ತನ್ನ 1.5 ಗುಂಟೆ ಜಮೀನನ್ನು 22 ಲಕ್ಷ ಹಣಕ್ಕೆ ಮಾರಿ ಹಣ ನೀಡಿದ್ದಾನೆ, ಉಳಿದ 6 ಲಕ್ಷ ಹಣವನ್ನು ಕುಟುಂಬದ ಸದಸ್ಯರು ಅಡ್ಜಸ್ಟ್  ಮಾಡಿದ್ದಾರೆ, ಕಳೆದ ತಿಂಗಳು ಮುಂಬಯಿಯ ಅಪೊಲೋ ಆಸ್ಪತ್ರೆಯಲ್ಲಿ ಲಿವರ್ ಟ್ರಾನ್ಸ್ ಪ್ಲಾಂಟ್ ಸರ್ಜರಿ ಮಾಡಿಸಿದ್ದಾರೆ.
ಸಂದೀಪ್ ಗೆ ಸಹಾಯ ಮಾಡಲು ಯಾವ ಮಟ್ಟಕ್ಕೆ ನಾನು ಹೋಗಲು ಸಿದ್ಧ, ಆತನನ್ನು ರಕ್ಷಿಸುವುದಷ್ಟೇ ನನ್ನ ಗುರಿಯಾಗಿತ್ತು, ತನ್ನ ಸ್ನೇಹಿತನಿಗಾಗಿ ಕಿಡ್ನಿ ದಾನ ಮಾಡುವಂತೆ ಮಗನಿಗೆ ಕೇಳಬೇಕೆಂಬ ಯೋಚನೆ ಬಂದಿತ್ತು ಆದರೆ ವೈದ್ಯರು ಅಂಗ ಮ್ಯಾಚ್ ಆಗುವುದಿಲ್ಲ ಎಂದು ವೈದ್ಯರು ಹೇಳಿದಾಗ ಅದರ ಬದಲು ಹಣ ಹೊಂದಿಸಿದೆ ಎಂದು ಹೇಳಿದ್ದಾರೆ.
ವಿಷ್ಣುಗಲ್ಲಿಯ ನಿವಾಸಿ ಬಾಬುಲಾಲ್ ಪಠಾಣ್ ಮುಂಬಯಿಯ ವೈದ್ಯರ ಜೊತೆ  ಮಾತನಾಡಿ, ಹಣ ಹೊಂದಿಸಲು ಹೋರಾಟ ಮಾಡಿರುವುದಾಗಿ ಹೇಳಿದೆ, ಆಗ ವೈದ್ಯರು ಬಿಲ್ ನಲ್ಲಿ 4 ಲಕ್ಷ ಹಣ ಕಡಿಮೆ ಮಾಡಿದರು ಎಂದು ತಿಳಿಸಿದರು.
ಬಾಬುಲಾಲ್  ಸಂದೀಪ್ ಮತ್ತು ಅವರ ಕುಟುಂಬದವರಿಗಾಗಿ ಸಂಪೂರ್ಣ ಬೆಂಬಲ ನೀಡಿದ್ದು, ಹಣ ಹೊಂದಿಸಲು ಹಲವು ರೀತಿಯ ಪ್ರಯತ್ನ ಮಾಡುತ್ತಿದ್ದಾರೆ.
ಸಂದೀಪ್ ಈಗ ಚೇತರಿಸಿಕೊಳ್ಳುತ್ತಿದ್ದು, ಅವರ ಪರಿಸ್ಥಿತಿ ನಾರ್ಮಲ್ ಆಗಿದೆ, ಸದ್ಯ ಸಂದೀಪ್ ಮುಂಬಯಿಯಲ್ಲಿದ್ದು, ನಿಯಮಿತ ಚಿಕಿತ್ಸೆ ಪಡೆಯುತ್ತಿದ್ದಾರೆ.
Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago