Featured

ಸ್ನೇಹಿತನ ಶಸ್ತ್ರಚಿಕಿತ್ಸೆಗಾಗಿ ತನ್ನ ಜಮೀನನ್ನೇ ಮಾರಿದ ಗೆಳೆಯ..

ಬೆಳಗಾವಿ: ಇವರಿಬ್ಬರ 35 ವರ್ಷಗಳ ಸ್ನೇಹಕ್ಕೆ ಯಾವುದೂ ಅಡ್ಡ ಬರಲಿಲ್ಲ,  ಬೆಳಗಾವಿಯ ವ್ಯಕ್ತಿಯೊಬ್ಬ  ತನ್ನ ಸ್ನೇಹಿತನ ಲಿವರ್ ಪ್ಲಾಂಟೇಶನ್ ಗಾಗಿ ತನ್ನ ಜಮೀನನ್ನೇ ಮಾರಾಟ ಮಾಡಿ ಹಣ ನೀಡಿದ್ದಾನೆ.

ಬೆಳಗಾವಿಯ ಸಂದೀಪ್ ಮುಚಂಡಿ ಯಕೃತ್ತಿನ ಸಂಬಂಧದ ಕಾಯಿಲೆಯಿಂದ ಬಳಲುತ್ತಿದ್ದರು, ಹೀಗಾಗಿ ಶಸ್ತ್ರಚಿಕಿತ್ಸೆಗೊಳಪಡುವಂತೆ ಸಲಹೆ ನೀಡಿದ್ದರು. ಆದರೆ ತುಂಬಾ ಬಡತನದ ಹಿನ್ನೆಲೆಯಿಂದ ಬಂದ ಸಂದೀಪ್ ಅಷ್ಟು ಹಣ ಹೊಂದಿಸಲು ಸಾಧ್ಯವಾಗಲಿಲ್ಲ.

ಆದರೆ ಆತನಿಗೆ ಯಾರು ಹಣ ನೀಡಲು ಬರಲಿಲ್ಲ, ಆದರೆ ಈ ವೇಳೆ ಸಂದೀಪ್ ಸ್ನೇಹಿತ  ವಿಷ್ಣುಗಲ್ಲಿಯ ಬಾಬುಲಾಲ್ ಪಠಾಣ್ ತನ್ನ 1.5 ಗುಂಟೆ ಜಮೀನನ್ನು 22 ಲಕ್ಷ ಹಣಕ್ಕೆ ಮಾರಿ ಹಣ ನೀಡಿದ್ದಾನೆ, ಉಳಿದ 6 ಲಕ್ಷ ಹಣವನ್ನು ಕುಟುಂಬದ ಸದಸ್ಯರು ಅಡ್ಜಸ್ಟ್  ಮಾಡಿದ್ದಾರೆ, ಕಳೆದ ತಿಂಗಳು ಮುಂಬಯಿಯ ಅಪೊಲೋ ಆಸ್ಪತ್ರೆಯಲ್ಲಿ ಲಿವರ್ ಟ್ರಾನ್ಸ್ ಪ್ಲಾಂಟ್ ಸರ್ಜರಿ ಮಾಡಿಸಿದ್ದಾರೆ.
ಸಂದೀಪ್ ಗೆ ಸಹಾಯ ಮಾಡಲು ಯಾವ ಮಟ್ಟಕ್ಕೆ ನಾನು ಹೋಗಲು ಸಿದ್ಧ, ಆತನನ್ನು ರಕ್ಷಿಸುವುದಷ್ಟೇ ನನ್ನ ಗುರಿಯಾಗಿತ್ತು, ತನ್ನ ಸ್ನೇಹಿತನಿಗಾಗಿ ಕಿಡ್ನಿ ದಾನ ಮಾಡುವಂತೆ ಮಗನಿಗೆ ಕೇಳಬೇಕೆಂಬ ಯೋಚನೆ ಬಂದಿತ್ತು ಆದರೆ ವೈದ್ಯರು ಅಂಗ ಮ್ಯಾಚ್ ಆಗುವುದಿಲ್ಲ ಎಂದು ವೈದ್ಯರು ಹೇಳಿದಾಗ ಅದರ ಬದಲು ಹಣ ಹೊಂದಿಸಿದೆ ಎಂದು ಹೇಳಿದ್ದಾರೆ.
ವಿಷ್ಣುಗಲ್ಲಿಯ ನಿವಾಸಿ ಬಾಬುಲಾಲ್ ಪಠಾಣ್ ಮುಂಬಯಿಯ ವೈದ್ಯರ ಜೊತೆ  ಮಾತನಾಡಿ, ಹಣ ಹೊಂದಿಸಲು ಹೋರಾಟ ಮಾಡಿರುವುದಾಗಿ ಹೇಳಿದೆ, ಆಗ ವೈದ್ಯರು ಬಿಲ್ ನಲ್ಲಿ 4 ಲಕ್ಷ ಹಣ ಕಡಿಮೆ ಮಾಡಿದರು ಎಂದು ತಿಳಿಸಿದರು.
ಬಾಬುಲಾಲ್  ಸಂದೀಪ್ ಮತ್ತು ಅವರ ಕುಟುಂಬದವರಿಗಾಗಿ ಸಂಪೂರ್ಣ ಬೆಂಬಲ ನೀಡಿದ್ದು, ಹಣ ಹೊಂದಿಸಲು ಹಲವು ರೀತಿಯ ಪ್ರಯತ್ನ ಮಾಡುತ್ತಿದ್ದಾರೆ.
ಸಂದೀಪ್ ಈಗ ಚೇತರಿಸಿಕೊಳ್ಳುತ್ತಿದ್ದು, ಅವರ ಪರಿಸ್ಥಿತಿ ನಾರ್ಮಲ್ ಆಗಿದೆ, ಸದ್ಯ ಸಂದೀಪ್ ಮುಂಬಯಿಯಲ್ಲಿದ್ದು, ನಿಯಮಿತ ಚಿಕಿತ್ಸೆ ಪಡೆಯುತ್ತಿದ್ದಾರೆ.
Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

8 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

11 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

11 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

12 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

12 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

12 hours ago