Featured

ಸ್ನೇಹಿತರೆ ಶತ್ರುಗಳಾಗುತ್ತಾರೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಸ್ನೇಹಿತರೆ ಶತ್ರುಗಳಾಗುತ್ತಾರೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ನೇರ ನಡುವಳಿಕೆಯ ಅಗತ್ಯವಿದೆ, ಆರ್ಥಿಕ ಸಂಕಷ್ಟಗಳು ದೂರವಾಗುತ್ತದೆ, ನಿಂತ ವ್ಯವಹಾರಗಳು ಆರಂಭಗೊಳ್ಳುತ್ತವೆ.

ವೃಷಭ: ಪಾಲುದಾರಿಕೆ ವ್ಯವಹಾರದಲ್ಲಿ ಆದಾಯ, ಸಂಗಾತಿಯ ಆರೋಗ್ಯದಲ್ಲಿ ಎಚ್ಚರ, ವಿದ್ಯಾರ್ಥಿಗಳಿಗೆ ಸಹಾಯ ದೊರೆಯುತ್ತದೆ.

ಮಿಥುನ: ರೈತರಿಗೆ ಶುಭ, ಆರ್ಥಿಕ ಉಳಿತಾಯದಲ್ಲಿ ಹಿನ್ನಡೆ, ಕೋಪ ಬೇಡ.

ಕಟಕ: ಮನೆ ಕಟ್ಟುವ ಯೋಜನೆ ಮುಂದೂಡಿ, ಧೈರ್ಯ ಹೆಚ್ಚುತ್ತದೆ, ನೆಂಟರಿಷ್ಟರ ಆಗಮನ, ಆದಾಯದಲ್ಲಿ ಹೆಚ್ಚಳ.

ಸಿಂಹ: ಬಾಕಿ ಹಣ ಕೈಸೇರುವುದು, ಆರೋಗ್ಯದಲ್ಲಿ ಏರುಪೇರು, ವ್ಯಾಪಾರಸ್ಥರಿಗೆ ಉತ್ತಮ ಆದಾಯ.

ಕನ್ಯಾ: ಕಾರ್ಯಸಾಧನೆಗಾಗಿ ತಿರುಗಾಟ, ಆಪ್ತರಿಂದ ಸಹಾಯ, ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ.

ತುಲಾ: ಸಹವರ್ತಿಗಳಿಂದ ತೊಂದರೆ, ಗಣ್ಯ ವ್ಯಕ್ತಿಗಳ ಭೇಟಿ, ಆಕಸ್ಮಿಕ ಧನ ನಷ್ಟ.

ವೃಶ್ಚಿಕ: ಸ್ನೇಹಿತರೆ ಶತ್ರುಗಳಾಗುತ್ತಾರೆ, ತಾಳ್ಮೆ ಅಗತ್ಯ, ನ್ಯಾಯಾಲಯ ತೀರ್ಪಿನಲ್ಲಿ ಜಯ.

ಧನು: ಹಣ ಬಂದರೂ ಉಳಿಯುವುದಿಲ್ಲ, ದೂರ ಪ್ರಯಾಣ, ಅಧಿಕಾರ-ಪ್ರಾಪ್ತಿ.

ಮಕರ: ಅಧಿಕ ಖರ್ಚು, ಆರೋಗ್ಯದಲ್ಲಿ ಏರುಪೇರು, ವಿದ್ಯಾರ್ಥಿಗಳಲ್ಲಿ ಮುನ್ನಡೆ.

ಕುಂಭ: ಕುಟುಂಬ ಸೌಖ್ಯ, ಬಾಕಿ ಹಣ ಕೈ ಸೇರುವುದು, ಮನಃಶಾಂತಿ.

ಮೀನ: ವಿದ್ಯಾರ್ಥಿಗಳ ಪ್ರತಿಭೆಗೆ ಗೌರವ, ಷೇರು ವ್ಯವಹಾರಗಳಲ್ಲಿ ನಷ್ಟ, ದಾಂಪತ್ಯದಲ್ಲಿ ಕಲಹ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago