Featured

ಸ್ನೇಹಿತರೆ ಶತ್ರುಗಳಾಗುತ್ತಾರೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಸ್ನೇಹಿತರೆ ಶತ್ರುಗಳಾಗುತ್ತಾರೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ನೇರ ನಡುವಳಿಕೆಯ ಅಗತ್ಯವಿದೆ, ಆರ್ಥಿಕ ಸಂಕಷ್ಟಗಳು ದೂರವಾಗುತ್ತದೆ, ನಿಂತ ವ್ಯವಹಾರಗಳು ಆರಂಭಗೊಳ್ಳುತ್ತವೆ.

ವೃಷಭ: ಪಾಲುದಾರಿಕೆ ವ್ಯವಹಾರದಲ್ಲಿ ಆದಾಯ, ಸಂಗಾತಿಯ ಆರೋಗ್ಯದಲ್ಲಿ ಎಚ್ಚರ, ವಿದ್ಯಾರ್ಥಿಗಳಿಗೆ ಸಹಾಯ ದೊರೆಯುತ್ತದೆ.

ಮಿಥುನ: ರೈತರಿಗೆ ಶುಭ, ಆರ್ಥಿಕ ಉಳಿತಾಯದಲ್ಲಿ ಹಿನ್ನಡೆ, ಕೋಪ ಬೇಡ.

ಕಟಕ: ಮನೆ ಕಟ್ಟುವ ಯೋಜನೆ ಮುಂದೂಡಿ, ಧೈರ್ಯ ಹೆಚ್ಚುತ್ತದೆ, ನೆಂಟರಿಷ್ಟರ ಆಗಮನ, ಆದಾಯದಲ್ಲಿ ಹೆಚ್ಚಳ.

ಸಿಂಹ: ಬಾಕಿ ಹಣ ಕೈಸೇರುವುದು, ಆರೋಗ್ಯದಲ್ಲಿ ಏರುಪೇರು, ವ್ಯಾಪಾರಸ್ಥರಿಗೆ ಉತ್ತಮ ಆದಾಯ.

ಕನ್ಯಾ: ಕಾರ್ಯಸಾಧನೆಗಾಗಿ ತಿರುಗಾಟ, ಆಪ್ತರಿಂದ ಸಹಾಯ, ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ.

ತುಲಾ: ಸಹವರ್ತಿಗಳಿಂದ ತೊಂದರೆ, ಗಣ್ಯ ವ್ಯಕ್ತಿಗಳ ಭೇಟಿ, ಆಕಸ್ಮಿಕ ಧನ ನಷ್ಟ.

ವೃಶ್ಚಿಕ: ಸ್ನೇಹಿತರೆ ಶತ್ರುಗಳಾಗುತ್ತಾರೆ, ತಾಳ್ಮೆ ಅಗತ್ಯ, ನ್ಯಾಯಾಲಯ ತೀರ್ಪಿನಲ್ಲಿ ಜಯ.

ಧನು: ಹಣ ಬಂದರೂ ಉಳಿಯುವುದಿಲ್ಲ, ದೂರ ಪ್ರಯಾಣ, ಅಧಿಕಾರ-ಪ್ರಾಪ್ತಿ.

ಮಕರ: ಅಧಿಕ ಖರ್ಚು, ಆರೋಗ್ಯದಲ್ಲಿ ಏರುಪೇರು, ವಿದ್ಯಾರ್ಥಿಗಳಲ್ಲಿ ಮುನ್ನಡೆ.

ಕುಂಭ: ಕುಟುಂಬ ಸೌಖ್ಯ, ಬಾಕಿ ಹಣ ಕೈ ಸೇರುವುದು, ಮನಃಶಾಂತಿ.

ಮೀನ: ವಿದ್ಯಾರ್ಥಿಗಳ ಪ್ರತಿಭೆಗೆ ಗೌರವ, ಷೇರು ವ್ಯವಹಾರಗಳಲ್ಲಿ ನಷ್ಟ, ದಾಂಪತ್ಯದಲ್ಲಿ ಕಲಹ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago