ಸ್ನೇಹಿತರೆ ಶತ್ರುಗಳಾಗುತ್ತಾರೆ : ನೋಡಿ ಇಂದಿನ ದಿನ ಭವಿಷ್ಯ -Vishwanews24
ಮೇಷ: ನೇರ ನಡುವಳಿಕೆಯ ಅಗತ್ಯವಿದೆ, ಆರ್ಥಿಕ ಸಂಕಷ್ಟಗಳು ದೂರವಾಗುತ್ತದೆ, ನಿಂತ ವ್ಯವಹಾರಗಳು ಆರಂಭಗೊಳ್ಳುತ್ತವೆ.
ವೃಷಭ: ಪಾಲುದಾರಿಕೆ ವ್ಯವಹಾರದಲ್ಲಿ ಆದಾಯ, ಸಂಗಾತಿಯ ಆರೋಗ್ಯದಲ್ಲಿ ಎಚ್ಚರ, ವಿದ್ಯಾರ್ಥಿಗಳಿಗೆ ಸಹಾಯ ದೊರೆಯುತ್ತದೆ.
ಮಿಥುನ: ರೈತರಿಗೆ ಶುಭ, ಆರ್ಥಿಕ ಉಳಿತಾಯದಲ್ಲಿ ಹಿನ್ನಡೆ, ಕೋಪ ಬೇಡ.
ಕಟಕ: ಮನೆ ಕಟ್ಟುವ ಯೋಜನೆ ಮುಂದೂಡಿ, ಧೈರ್ಯ ಹೆಚ್ಚುತ್ತದೆ, ನೆಂಟರಿಷ್ಟರ ಆಗಮನ, ಆದಾಯದಲ್ಲಿ ಹೆಚ್ಚಳ.
ಸಿಂಹ: ಬಾಕಿ ಹಣ ಕೈಸೇರುವುದು, ಆರೋಗ್ಯದಲ್ಲಿ ಏರುಪೇರು, ವ್ಯಾಪಾರಸ್ಥರಿಗೆ ಉತ್ತಮ ಆದಾಯ.
ಕನ್ಯಾ: ಕಾರ್ಯಸಾಧನೆಗಾಗಿ ತಿರುಗಾಟ, ಆಪ್ತರಿಂದ ಸಹಾಯ, ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ.
ತುಲಾ: ಸಹವರ್ತಿಗಳಿಂದ ತೊಂದರೆ, ಗಣ್ಯ ವ್ಯಕ್ತಿಗಳ ಭೇಟಿ, ಆಕಸ್ಮಿಕ ಧನ ನಷ್ಟ.
ವೃಶ್ಚಿಕ: ಸ್ನೇಹಿತರೆ ಶತ್ರುಗಳಾಗುತ್ತಾರೆ, ತಾಳ್ಮೆ ಅಗತ್ಯ, ನ್ಯಾಯಾಲಯ ತೀರ್ಪಿನಲ್ಲಿ ಜಯ.
ಧನು: ಹಣ ಬಂದರೂ ಉಳಿಯುವುದಿಲ್ಲ, ದೂರ ಪ್ರಯಾಣ, ಅಧಿಕಾರ-ಪ್ರಾಪ್ತಿ.
ಮಕರ: ಅಧಿಕ ಖರ್ಚು, ಆರೋಗ್ಯದಲ್ಲಿ ಏರುಪೇರು, ವಿದ್ಯಾರ್ಥಿಗಳಲ್ಲಿ ಮುನ್ನಡೆ.
ಕುಂಭ: ಕುಟುಂಬ ಸೌಖ್ಯ, ಬಾಕಿ ಹಣ ಕೈ ಸೇರುವುದು, ಮನಃಶಾಂತಿ.
ಮೀನ: ವಿದ್ಯಾರ್ಥಿಗಳ ಪ್ರತಿಭೆಗೆ ಗೌರವ, ಷೇರು ವ್ಯವಹಾರಗಳಲ್ಲಿ ನಷ್ಟ, ದಾಂಪತ್ಯದಲ್ಲಿ ಕಲಹ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…