ಸ್ನೇಹಿತರೆ ಶತ್ರುಗಳಾಗುತ್ತಾರೆ : ನೋಡಿ ಇಂದಿನ ದಿನ ಭವಿಷ್ಯ -Vishwanews24
ಮೇಷ: ನೇರ ನಡುವಳಿಕೆಯ ಅಗತ್ಯವಿದೆ, ಆರ್ಥಿಕ ಸಂಕಷ್ಟಗಳು ದೂರವಾಗುತ್ತದೆ, ನಿಂತ ವ್ಯವಹಾರಗಳು ಆರಂಭಗೊಳ್ಳುತ್ತವೆ.
ವೃಷಭ: ಪಾಲುದಾರಿಕೆ ವ್ಯವಹಾರದಲ್ಲಿ ಆದಾಯ, ಸಂಗಾತಿಯ ಆರೋಗ್ಯದಲ್ಲಿ ಎಚ್ಚರ, ವಿದ್ಯಾರ್ಥಿಗಳಿಗೆ ಸಹಾಯ ದೊರೆಯುತ್ತದೆ.
ಮಿಥುನ: ರೈತರಿಗೆ ಶುಭ, ಆರ್ಥಿಕ ಉಳಿತಾಯದಲ್ಲಿ ಹಿನ್ನಡೆ, ಕೋಪ ಬೇಡ.
ಕಟಕ: ಮನೆ ಕಟ್ಟುವ ಯೋಜನೆ ಮುಂದೂಡಿ, ಧೈರ್ಯ ಹೆಚ್ಚುತ್ತದೆ, ನೆಂಟರಿಷ್ಟರ ಆಗಮನ, ಆದಾಯದಲ್ಲಿ ಹೆಚ್ಚಳ.
ಸಿಂಹ: ಬಾಕಿ ಹಣ ಕೈಸೇರುವುದು, ಆರೋಗ್ಯದಲ್ಲಿ ಏರುಪೇರು, ವ್ಯಾಪಾರಸ್ಥರಿಗೆ ಉತ್ತಮ ಆದಾಯ.
ಕನ್ಯಾ: ಕಾರ್ಯಸಾಧನೆಗಾಗಿ ತಿರುಗಾಟ, ಆಪ್ತರಿಂದ ಸಹಾಯ, ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ.
ತುಲಾ: ಸಹವರ್ತಿಗಳಿಂದ ತೊಂದರೆ, ಗಣ್ಯ ವ್ಯಕ್ತಿಗಳ ಭೇಟಿ, ಆಕಸ್ಮಿಕ ಧನ ನಷ್ಟ.
ವೃಶ್ಚಿಕ: ಸ್ನೇಹಿತರೆ ಶತ್ರುಗಳಾಗುತ್ತಾರೆ, ತಾಳ್ಮೆ ಅಗತ್ಯ, ನ್ಯಾಯಾಲಯ ತೀರ್ಪಿನಲ್ಲಿ ಜಯ.
ಧನು: ಹಣ ಬಂದರೂ ಉಳಿಯುವುದಿಲ್ಲ, ದೂರ ಪ್ರಯಾಣ, ಅಧಿಕಾರ-ಪ್ರಾಪ್ತಿ.
ಮಕರ: ಅಧಿಕ ಖರ್ಚು, ಆರೋಗ್ಯದಲ್ಲಿ ಏರುಪೇರು, ವಿದ್ಯಾರ್ಥಿಗಳಲ್ಲಿ ಮುನ್ನಡೆ.
ಕುಂಭ: ಕುಟುಂಬ ಸೌಖ್ಯ, ಬಾಕಿ ಹಣ ಕೈ ಸೇರುವುದು, ಮನಃಶಾಂತಿ.
ಮೀನ: ವಿದ್ಯಾರ್ಥಿಗಳ ಪ್ರತಿಭೆಗೆ ಗೌರವ, ಷೇರು ವ್ಯವಹಾರಗಳಲ್ಲಿ ನಷ್ಟ, ದಾಂಪತ್ಯದಲ್ಲಿ ಕಲಹ.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …