Featured

ಸ್ನೇಹಿತರೆ ಶತ್ರುಗಳಾಗುತ್ತಾರೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಸ್ನೇಹಿತರೆ ಶತ್ರುಗಳಾಗುತ್ತಾರೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ನೇರ ನಡುವಳಿಕೆಯ ಅಗತ್ಯವಿದೆ, ಆರ್ಥಿಕ ಸಂಕಷ್ಟಗಳು ದೂರವಾಗುತ್ತದೆ, ನಿಂತ ವ್ಯವಹಾರಗಳು ಆರಂಭಗೊಳ್ಳುತ್ತವೆ.

ವೃಷಭ: ಪಾಲುದಾರಿಕೆ ವ್ಯವಹಾರದಲ್ಲಿ ಆದಾಯ, ಸಂಗಾತಿಯ ಆರೋಗ್ಯದಲ್ಲಿ ಎಚ್ಚರ, ವಿದ್ಯಾರ್ಥಿಗಳಿಗೆ ಸಹಾಯ ದೊರೆಯುತ್ತದೆ.

ಮಿಥುನ: ರೈತರಿಗೆ ಶುಭ, ಆರ್ಥಿಕ ಉಳಿತಾಯದಲ್ಲಿ ಹಿನ್ನಡೆ, ಕೋಪ ಬೇಡ.

ಕಟಕ: ಮನೆ ಕಟ್ಟುವ ಯೋಜನೆ ಮುಂದೂಡಿ, ಧೈರ್ಯ ಹೆಚ್ಚುತ್ತದೆ, ನೆಂಟರಿಷ್ಟರ ಆಗಮನ, ಆದಾಯದಲ್ಲಿ ಹೆಚ್ಚಳ.

ಸಿಂಹ: ಬಾಕಿ ಹಣ ಕೈಸೇರುವುದು, ಆರೋಗ್ಯದಲ್ಲಿ ಏರುಪೇರು, ವ್ಯಾಪಾರಸ್ಥರಿಗೆ ಉತ್ತಮ ಆದಾಯ.

ಕನ್ಯಾ: ಕಾರ್ಯಸಾಧನೆಗಾಗಿ ತಿರುಗಾಟ, ಆಪ್ತರಿಂದ ಸಹಾಯ, ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ.

ತುಲಾ: ಸಹವರ್ತಿಗಳಿಂದ ತೊಂದರೆ, ಗಣ್ಯ ವ್ಯಕ್ತಿಗಳ ಭೇಟಿ, ಆಕಸ್ಮಿಕ ಧನ ನಷ್ಟ.

ವೃಶ್ಚಿಕ: ಸ್ನೇಹಿತರೆ ಶತ್ರುಗಳಾಗುತ್ತಾರೆ, ತಾಳ್ಮೆ ಅಗತ್ಯ, ನ್ಯಾಯಾಲಯ ತೀರ್ಪಿನಲ್ಲಿ ಜಯ.

ಧನು: ಹಣ ಬಂದರೂ ಉಳಿಯುವುದಿಲ್ಲ, ದೂರ ಪ್ರಯಾಣ, ಅಧಿಕಾರ-ಪ್ರಾಪ್ತಿ.

ಮಕರ: ಅಧಿಕ ಖರ್ಚು, ಆರೋಗ್ಯದಲ್ಲಿ ಏರುಪೇರು, ವಿದ್ಯಾರ್ಥಿಗಳಲ್ಲಿ ಮುನ್ನಡೆ.

ಕುಂಭ: ಕುಟುಂಬ ಸೌಖ್ಯ, ಬಾಕಿ ಹಣ ಕೈ ಸೇರುವುದು, ಮನಃಶಾಂತಿ.

ಮೀನ: ವಿದ್ಯಾರ್ಥಿಗಳ ಪ್ರತಿಭೆಗೆ ಗೌರವ, ಷೇರು ವ್ಯವಹಾರಗಳಲ್ಲಿ ನಷ್ಟ, ದಾಂಪತ್ಯದಲ್ಲಿ ಕಲಹ.

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

4 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

4 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

5 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

5 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

5 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

6 hours ago