ಪಾಲಕ್ಕಾಡ್: ಅನಾನಸ್ ನಲ್ಲಿ ಸ್ಫೋಟಕ ತುಂಬಿಸಿ ಆನೆಗೆ ತಿನ್ನಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಆರೋಪಿಯೋರ್ವನನ್ನು ಬಂಧಿಸಿದ್ದು, ಈ ಪ್ರಕರಣದಲ್ಲಿ ಇನ್ನುಳಿದ ಆರೋಪಿಗಳಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.
ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ವ್ಯಕ್ತಿಯು, ಕೆಲಸ ಮಾಡುತ್ತಿದ್ದ ತೋಟದ ಬಳಿಯಲ್ಲಿ ಆನೆ ಕಾಣಿಸಿಕೊಂಡಿತ್ತು ಎಂದು ಹೇಳಲಾಗಿದೆ. ಹೀಗಾಗಿ ಆನೆಗೆ ಪೈನಾಪಲ್ ತಿನ್ನಿಸಿರುವುದು ಈತನೇ ಎಂದು ಹೇಳಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಆನೆಗೆ ಸ್ಫೋಟಕ ತುಂಬಿದ ಪೈನಾಪಲ್ ತಾನೇ ನೀಡಿರುವುದಾಗಿ ಆ ವ್ಯಕ್ತಿ ವಿಚಾರಣೆಯ ವೇಳೆ ಒಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಈ ಪ್ರಕರಣದಲ್ಲಿ ಹಲವರು ಭಾಗಿಯಾಗಿದ್ದಾರೆ ಎಂದು ಅರಣ್ಯ ಇಲಾಖೆ ಸಚಿವ ಕೆ.ರಾಜು ಅವರು ತಿಳಿಸಿದ್ದಾರೆ. ಈಗಾಗಲೇ ಆರೋಪಿಗಳ ಸುಳಿವನ್ನು ವಿಶೇಷ ತನಿಖಾ ಪಡೆ ಪತ್ತೆ ಹಚ್ಚಿದ್ದು, ಸಂಜೆ ಒಳಗೆ ಇನ್ನಷ್ಟು ಆರೋಪಿಗಳ ಬಂಧನವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…