ದೇಶ

ಸ್ಮಶಾನದಲ್ಲಿ ಉಂಡು ಮಲಗಿ ರಾತ್ರಿ ಕಳೆದ ಶಾಸಕ….! ಓದಿ ಈ ವರದಿ

ಸ್ಮಶಾನದಲ್ಲಿ ಉಂಡು ಮಲಗಿ ರಾತ್ರಿ ಕಳೆದ ಶಾಸಕ….! ಓದಿ ಈ ವರದಿ

ಹೈದರಾಬಾದ್: ಮೂಡ ನಂಬಿಕೆ ವಿರುದ್ಧ ಹೋರಾಡಿ ಸ್ಥಳೀಯ ಗ್ರಾಮಸ್ಥರಲ್ಲಿದ್ದ ಭಯ ಹೋಗಲಾಡಿಸಲು ಶಾಸಕರೊಬ್ಬರು ಸ್ಮಶಾನದಲ್ಲಿ ಮಲಗಿ ರಾತ್ರೋ ರಾತ್ರಿ ಹೀರೋ ಆಗಿದ್ದಾರೆ.

ಟಿಡಿಪಿ ಶಾಸಕ ನಿಮ್ಮಲ ರಾಮ ನಾಯ್ಡು ಅವರು ತಮ್ಮ ಊರಿನ ಸ್ಮಶಾನನೊಂದರ ಕಟ್ಟಡವನ್ನು ನವೀಕರಿಸಲು ಬಯಸಿದ್ದರು. ಆದರೆ ಊರಿನ ಯಾರೊಬ್ಬರು ಈ ನವೀಕರಣ ಕಾಮಗಾರಿಗೆ ಬರಲು ಸಿದ್ಧರಿರಲ್ಲ. ರುದ್ರಭೂಮಿಯಲ್ಲಿ ಭೂತ ಪ್ರೇತಗಳು ಇರುತ್ತವೆ ಎಂಬ ಭಯವೇ ಇದಕ್ಕೆ ಕಾರಣವಾಗಿತ್ತು.

ಜನರ ಮನಸಲ್ಲಿದ್ದ ಭಯವನ್ನು ಹೋಗಲಾಡಿಸಲು ಶಾಸಕ ನಾಯ್ಡು ಅವರು ಜೂನ್‌ 22ರಿಂದ ನಿರಂತರ ಮೂರು ದಿನಗಳ ಕಾಲ ರಾತ್ರಿ ವೇಳೆ ಶ್ಮಶಾನದಲ್ಲೇ ಮಲಗಿದರು. ಆ ಮೂಲಕ ಶ್ಮಶಾನದ ಒಳಗಾಗಲೀ ಹೊರಗಾಗಲೀ ಭೂತ ಪ್ರೇತಗಳು ಇಲ್ಲವೇ ಇಲ್ಲ ಎಂಬುದನ್ನು ಶಾಸಕ ನಾಯ್ಡು ಜನರಿಗೆ ಮನವರಿಕೆ ಮಾಡುವಲ್ಲಿ ಸಫ‌ಲರಾದರು.

ಪಶ್ಚಿಮ ಗೋದಾವರಿಯ ಪಲಕೋಳೆ ಪಟ್ಟಣದ ರುದ್ರಭೂಮಿಯಲ್ಲಿ ತೀವ್ರ ನುಸಿ ಕಾಟ ಇದ್ದ ಹೊರತಾಗಿಯೂ ಶಾಸಕ ನಾಯ್ಡು ಅವರು ಮುಕ್ತ ಬಯಲಲ್ಲಿ, ಆಗಸದಡಿ, ಕೇವಲ ಫೋಲ್ಡಿಂಗ್‌ ಕಾಟ್‌ ಬಳಿಸಿ, ಮೂರು ರಾತ್ರಿ ನಿದ್ದೆ ಮಾಡಿದ್ದಾರೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಶಾಸಕ ನಾಯ್ಡು ಅವರು ಮೂಢನಂಬಿಕೆ ವಿರುದ್ಧ ನಡೆಸಿರುವ ಹೋರಾಟವನ್ನು ಪ್ರಶಂಸಿಸಿದ್ದಾರೆ. ಇನ್ನೂ ತಮ್ಮ ಶಾಸಕರ ಧೈರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

Vishwa News 24

Recent Posts

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

15 minutes ago

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…

22 minutes ago

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಭೇಟಿ – vishwanews24

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…

28 minutes ago

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ – vishwanews24

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…

51 minutes ago

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

2 hours ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

2 hours ago