ಬೆಂಗಳೂರು: ವಿವಿಧ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವಂತ ಸ್ಯಾಂಟ್ರೋ ರವಿ ಕೇಸ್ ಅನ್ನು, ಸಿಐಡಿಗೆ ವರ್ಗಾವಣೆಗೆ ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ. ಹೀಗಾಗಿ ಕೆಲವೇ ದಿನಗಳಲ್ಲಿ ಕುಖ್ಯಾತ ವಂಚಕ, ಅಕ್ರಮಗಳ ಆರೋಪಿ ಸ್ಯಾಂಟ್ರೋ ರವಿ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಲಿದೆ.
ಈ ಸಂಬಂಧ ಗೃಹ ಇಲಾಖೆಯ ಸಚಿವ ಅರಗ ಜ್ಞಾನೇಂದ್ರ ಅವರು ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆಗೆ ನಿರ್ದೇಶಿಸಲಾಗಿದೆ. ಅಲ್ಲೇ ಪ್ರಕರಣ ಸಂಬಂಧ ಬಂಧಿರುವಂತ ದೂರುಗಳ ಬಗ್ಗೆಯೂ ತನಿಖೆ ನಡೆಸುವಂತೆ ತಿಳಿಸಲಾಗಿದೆ.
ಸದ್ಯ ಸ್ಯಾಂಟ್ರೋ ರವಿ ಪ್ರಕರಣದ ತನಿಖೆಯನ್ನು ಮೈಸೂರು ನಗರ ಪೊಲೀಸರು ನಡೆಸುತ್ತಿದ್ದಾರೆ. ಅಲ್ಲದೇ ಇಂದು ಜನವರಿ 25ರವರೆಗೆ ಅವರಿಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಮೈಸೂರು ಜಿಲ್ಲಾ ನ್ಯಾಯಾಲಯವು ಆದೇಶಿಸಿತ್ತು.
ಮೈಸೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶರ ಮುಂದೆ ಸ್ಯಾಂಟ್ರೋ ರವಿ ಕೇಸ್ ಅನ್ನು ಸಿಐಡಿಗೆ ವರ್ಗಾವಣೆ ಮಾಡುವಂತೆ ಸರ್ಕಾರದ ಪರ ವಕೀಲರು ಮನವಿ ಮಾಡಿದ್ದರು. ಆದ್ರೇ ನ್ಯಾಯಾಧೀಶರು ಇದು ಸರ್ಕಾರದ ಕೆಲಸವಾಗಿದೆ. ನಾವು ಮಧ್ಯಪ್ರವೇಶಿಸುವುದಿಲ್ಲ ಎಂಬುದಾಗಿ ಹೇಳಿತ್ತು. ಈ ಬೆನ್ನಲ್ಲೇ ಗೃಹ ಇಲಾಖೆ ಸಚಿವರು ಸಿಐಡಿಗೆ ಪ್ರಕರಣ ವರ್ಗಾವಣೆ ನೀಡುವಂತೆ ನಿರ್ದೇಶಿಸಿದ್ದಾರೆ.
Join our Whatsapp group by clicking the below link 👇👇
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…