ಬೆಂಗಳೂರು : ತಾರಾಂಗಳದ ಡ್ರಗ್ಸ್ ಪ್ರಕರಣದ ಆರೋಪದ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಡ್ರಗ್ಸ್ ಜಾಲದಲ್ಲಿ ನಟಿ ರಾಗಿಣಿ ದ್ವಿವೇದಿ ಇದರ ಬೆನ್ನಲ್ಲೇ ನಟಿ ಸಂಜನಾ ಕೂಡ ಜೈಲು ಪಾಲಾಗಿದ್ದು ಆಗಿದ್ದು ರಾಗಿಣಿ, ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಪ್ರಕರಣದ ಕುರಿತು ವಿಚಾರಣೆ ನಡೆಸಲಿರುವ ಎನ್ಡಿಪಿಎಸ್ ನ್ಯಾಯಾಲಯವೂ ಇಬ್ಬರ ಜಾಮೀನು ಅರ್ಜಿ ಕುರಿತಾಗಿ ಆದೇಶ ನಡೆಸಲಿದ್ದು, ನಟಿ ರಾಗಿಣಿ ದ್ವಿವೇದಿ ಹಾಗೂ ನಟಿ ಸಂಜನಾ ಇಬ್ಬರು ನಟಿಯರಿಗೆ ಜಾಮೀನು ಸಿಗಲಿದೆಯಾ ಅಥವಾ ಜೈಲುವಾಸವೇ ಮುಂದುವರೆಯಲಿದೆಯಾ ಎಂಬುದು ನಿರ್ಧಾರವಾಗಲಿದೆ.
ಈಗಾಗಲೇ ಜಾರಿ ನಿರ್ದೇಶನಾಲಯವೂ ಸಂಜನಾ ಮತ್ತು ರಾಗಿಣಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲೇ ನಟಿಯರಿಬ್ಬರ ವಿಚಾರಣೆ ನಡೆಸುತ್ತಿದ್ದು, ಸಿಸಿಬಿ ವಿಚಾರಣೆಯಿಂದಲೇ ಸಾಕಾಗಿ ಹೋಗಿದ್ದ ನಟಿಯರು ಜೈಲಿನಲ್ಲಾದರೂ ಯಾವುದೇ ವಿಚಾರಣೆ ಇಲ್ಲದೆ ನೆಮ್ಮದಿಯಿಂದಿರಬಹುದು ಎಂದುಕೊಂಡಿದ್ದ ಇವರಿಗೆ ಇಡಿ ಶಾಕ್ ನೀಡಿದೆ. ಸಿಸಿಬಿ ಪೊಲೀಸರೊಂದಿಗೆ ಇಡಿ ಅಧಿಕಾರಿಗಳು ಕೂಡ ಇನ್ನೂ ಎರಡು ದಿನಗಳ ಕಾಲ ವಿಚಾರಣೆ ಮುಂದುವರಿಸಲಿದೆ ಎನ್ನಲಾಗಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…