ಬೆಂಗಳೂರು : ತಾರಾಂಗಳದ ಡ್ರಗ್ಸ್ ಪ್ರಕರಣದ ಆರೋಪದ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಡ್ರಗ್ಸ್ ಜಾಲದಲ್ಲಿ ನಟಿ ರಾಗಿಣಿ ದ್ವಿವೇದಿ ಇದರ ಬೆನ್ನಲ್ಲೇ ನಟಿ ಸಂಜನಾ ಕೂಡ ಜೈಲು ಪಾಲಾಗಿದ್ದು ಆಗಿದ್ದು ರಾಗಿಣಿ, ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಪ್ರಕರಣದ ಕುರಿತು ವಿಚಾರಣೆ ನಡೆಸಲಿರುವ ಎನ್ಡಿಪಿಎಸ್ ನ್ಯಾಯಾಲಯವೂ ಇಬ್ಬರ ಜಾಮೀನು ಅರ್ಜಿ ಕುರಿತಾಗಿ ಆದೇಶ ನಡೆಸಲಿದ್ದು, ನಟಿ ರಾಗಿಣಿ ದ್ವಿವೇದಿ ಹಾಗೂ ನಟಿ ಸಂಜನಾ ಇಬ್ಬರು ನಟಿಯರಿಗೆ ಜಾಮೀನು ಸಿಗಲಿದೆಯಾ ಅಥವಾ ಜೈಲುವಾಸವೇ ಮುಂದುವರೆಯಲಿದೆಯಾ ಎಂಬುದು ನಿರ್ಧಾರವಾಗಲಿದೆ.
ಈಗಾಗಲೇ ಜಾರಿ ನಿರ್ದೇಶನಾಲಯವೂ ಸಂಜನಾ ಮತ್ತು ರಾಗಿಣಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲೇ ನಟಿಯರಿಬ್ಬರ ವಿಚಾರಣೆ ನಡೆಸುತ್ತಿದ್ದು, ಸಿಸಿಬಿ ವಿಚಾರಣೆಯಿಂದಲೇ ಸಾಕಾಗಿ ಹೋಗಿದ್ದ ನಟಿಯರು ಜೈಲಿನಲ್ಲಾದರೂ ಯಾವುದೇ ವಿಚಾರಣೆ ಇಲ್ಲದೆ ನೆಮ್ಮದಿಯಿಂದಿರಬಹುದು ಎಂದುಕೊಂಡಿದ್ದ ಇವರಿಗೆ ಇಡಿ ಶಾಕ್ ನೀಡಿದೆ. ಸಿಸಿಬಿ ಪೊಲೀಸರೊಂದಿಗೆ ಇಡಿ ಅಧಿಕಾರಿಗಳು ಕೂಡ ಇನ್ನೂ ಎರಡು ದಿನಗಳ ಕಾಲ ವಿಚಾರಣೆ ಮುಂದುವರಿಸಲಿದೆ ಎನ್ನಲಾಗಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…