ಬೆಂಗಳೂರು: ಕನ್ನಡದ ಹಲವು ಕಲಾವಿದರು, ನಿರ್ಮಾಪಕರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದೆ.
ಇಂದು ಬೆಳಗ್ಗೆ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್, ರಾಕಿಂಗ್ ಸ್ಟಾರ್ ಯಶ್ ಮನೆ ಮೇಲೆ ಐಟಿ ದಾಳಿಯಾಗಿದೆ. ಅಲ್ಲದೇ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಹಾಗೂ ಕೆಜಿಎಫ್ ನಿರ್ಮಾಪಕ ವಿಜಯ್ ಕಿರಗಂದೂರು, ವಿಲನ್ ಚಿತ್ರದ ನಿರ್ಮಾಪಕ ಸಿ.ಆರ್.ಮನೋಹರ್ ಮನೆಯ ಮೇಲೂ ಐಟಿ ದಾಳಿ ನಡೆದಿದೆ.
ಬೆಂಗಳೂರಿನ ಸದಾಶಿವನಗರದ ಪುನೀತ್ ರಾಜ್ ಕುಮಾರ್ ನಿವಾಸ, ಮಹಾಲಕ್ಷ್ಮಿ ಲೇಔಟ್ನ ನಾಗಪುರದ ರಾಕ್ ಲೈನ್ ವೆಂಕಟೇಶ್ ನಿವಾಸ, ಬೆಂಗಳೂರಿನ ನಾಗರಬಾವಿಯ ವಿಜಯ್ ಕಿರಗಂದೂರು ನಿವಾಸದ ಮೇಲೂ ದಾಳಿ ನಡೆದಿದೆ.
ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಮನೆ ಮೇಲೆ ಹಾಗೂ ‘ಗಜಕೇಸರಿ’, ‘ರುಸ್ತುಂ’ ನಿರ್ಮಾಪಕ ಜಯಣ್ಣ ಮನೆ ಮೇಲೂ ಐಟಿ ದಾಳಿ ನಡೆದಿದೆ. ಏಕಕಾಲದಲ್ಲಿ ರೇಡ್ ಮಾಡಿ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಸುಮಾರು 10ಕ್ಕೂ ಹೆಚ್ಚು ಕಡೆ ತೆರಿಗೆ ಇಲಾಖೆ ಅಧಿಕಾರಿಗಳಿಂದ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ..
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…