ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಟ ಸತ್ಯಜಿತ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಕೆಲ ದಿನಗಳ ಹಿಂದೆ ಸತ್ಯಜಿತ್ ಅವರಿಗೆ ಜಾಂಡೀಸ್ ಆಗಿತ್ತು. ಈ ಬೆನ್ನಲ್ಲೇ ಕಳೆದ ಶುಕ್ರವಾರ ಹೃದಯಾಘಾತ ಕೂಡ ಸಂಭವಿಸಿತ್ತು. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿತ್ತು.
ಎರಡು ದಿನಗಳ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಸದ್ಯ ನಟನ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಕಾರಣ ಬೌರಿಂಗ್ ಭಾನುವಾರ ಆಸ್ಪತ್ರೆಗೆ ಮತ್ತೆ ದಾಖಲಿಸಲಾಗಿದೆ.
ಆರ್ಯನ್ ಖಾನ್ ಬಂಧನ ಹಿನ್ನಲೆ : ಶಾರುಖ್ ಮನೆಗೆ ಸಲ್ಮಾನ್ ಖಾನ್ ಭೇಟಿ -Vishwanews24
ಈಗಾಗಲೇ ಗ್ಯಾಂಗ್ರಿನ್ ನಿಂದ ಎಡಗಾಲು ತೆಗೆಯಲಾಗಿದೆ. ಗ್ಯಾಂಗ್ರಿನ್ ಬಲಗಾಲಿಗೂ ಸ್ಪ್ರೆಡ್ ಆಗುತ್ತಿದ್ದು ತಕ್ಷಣ ಐಸಿಯುನಲ್ಲಿ ಚಿಕಿತ್ಸೆ ಪ್ರಾರಂಭಿಸಲಾಗಿದೆ. ಬಿಪಿ ಮತ್ತು ಶುಗರ್ ಏರುಪೇರಾಗುತ್ತಿದ್ದು, ವಯಸ್ಸು 70 ದಾಟಿರುವ ಕಾರಣ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ. ಆದರೆ ವೈದ್ಯರು ಪ್ರಯತ್ನವನ್ನು ಮುಂದುವರಿಸಿದ್ದಾರೆ ಎಂದು ಪುತ್ರ ಆಕಾಶ್ ಜಿತ್ ಮಾಹಿತಿ ನಿಡಿದ್ದಾರೆ.
ಇದೇ ವೇಳೆ ಕಳೆದ ಕೆಲ ವರ್ಷಗಳಿಂದ ಗ್ಯಾಂಗ್ರಿನ್ ನಿಂದ ಬಳಲುತ್ತಿರುವ ಕಾರಣ ಹಣದ ಸಮಸ್ಯೆ ಇರುವುದು ನಿಜ. ಆದರೆ ಜನರಿಂದ ಹಣ ಪಡೆಯುವುದು ಇಷ್ಟವಿಲ್ಲ. ಫಿಲ್ಮ್ ಚೇಂಬರ್, ಸರ್ಕಾರ ಅಥವಾ ಇನ್ಶೂರೆನ್ಸ್ ಕಡೆಯಿಂದ ಹಣ ಕೊಟ್ಟರೆ ಚಿಕಿತ್ಸೆಗೆ ಸಹಾಯವಾಗುತ್ತದೆ ಎಂದು ಆಕಾಶ್ ಅಳಲು ತೋಡಿಕೊಂಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…