Featured

ಸ್ಯಾಂಡಲ್ ವುಡ್  ಡ್ರಗ್ಸ್ ಪ್ರಕರಣ : ಚಾರ್ಜ್​ಶೀಟ್ ನಲ್ಲಿ ಆ್ಯಂಕರ್ ಅನುಶ್ರೀ ಹೆಸರು…! Vishwanews24

ಸ್ಯಾಂಡಲ್ ವುಡ್  ಡ್ರಗ್ಸ್ ಪ್ರಕರಣ : ಚಾರ್ಜ್​ಶೀಟ್ ನಲ್ಲಿ ಆ್ಯಂಕರ್ ಅನುಶ್ರೀ ಹೆಸರು…! Vishwanews24

ಮಂಗಳೂರು : ಕನ್ನಡ ಕಿರುತೆರೆಯ ಸ್ಟಾರ್ ಆ್ಯಂಕರ್ ಅನುಶ್ರೀಗೆ ಮತ್ತೆ ಸಂಕಟ ಎದುರಾಗಿದ್ದು, ಡ್ರಗ್ಸ್ ಪ್ರಕರಣದ ಚಾರ್ಜ್​ಶೀಟ್​ನಲ್ಲಿ ಅನುಶ್ರೀ ಹೆಸರನ್ನು ಕೂಡ ಸೇರಿಸಲಾಗಿದೆ ಎಂದು ತಿಳಿದು ಬಂದಿದ್ದು, ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿಚಾರಣೆ ವೇಳೆ ಅನುಶ್ರೀ ಮಾದಕ ದ್ರವ್ಯ ಮಾರಾಟ ಮತ್ತು ರೂಂಗೆ ತರುತ್ತಿದ್ದರು ಎಂದು ಅವರ ಸ್ನೇಹಿತ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕಿಶೋರ್ ಅಮನ್ ಶೆಟ್ಟಿ ಹೇಳಿಕೆ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಾರ್ಜ್​ಶೀಟ್​ನಲ್ಲಿ ಎ2 ಕಿಶೋರ್ ಶೆಟ್ಟಿಯನ್ನು ಉಲ್ಲೇಖಿಸಲಾಗಿದೆ. ಅನುಶ್ರೀ ಮಾದಕ ದ್ರವ್ಯ ಸಾಗಾಟದೊಂದಿಗೆ ಸ್ನೇಹಿತರೊಂದಿಗೆ ಡ್ರಗ್ ಪಾರ್ಟಿ ಮತ್ತು ಪಾರ್ಟಿಗೆ ಡ್ರಗ್ಸ್ ತರುತ್ತಿದ್ದರು. ತರುಣ್, ನಾನು ಹಾಗೂ ಅನುಶ್ರೀ ಡ್ರಗ್ ಪಾರ್ಟಿ ಮಾಡುತ್ತಿದ್ದೆವು. ಆಗ ಅನುಶ್ರೀ ನಮ್ಮ ರೂಂಗೆ ಎಕ್ಟಸಿ ಡ್ರಗ್ಸ್ ತರುತ್ತಿದ್ದರು ಎಂದು ಅಮನ್ ಶೆಟ್ಟಿ ಪೊಲೀಸರ ವಿಚಾರಣೆ ವೇಳೆ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಆರೋಪ ಪಟ್ಟಿಯಲ್ಲಿ ಅನುಶ್ರೀ ಹೆಸರು ಉಲ್ಲೇಖ ಮಾಡಿದ್ದಾರೆ. ಆರೋಪಿ ಕಿಶೋರ್ ಹೇಳಿಕೆಯಿಂದ ಪ್ರಕರಣ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.

Vishwa News 24

Recent Posts

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ – vishwanews24

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ ಮೈಸೂರು: ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ ಎಂದು ಸಚಿವ ಡಾ.…

4 minutes ago

ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ – vishwanews24

ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ ಮಂಗಳೂರು : ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ…

18 minutes ago

ಉಡುಪಿ:  ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ ಮನವಿ – vishwanews24

ಉಡುಪಿ:  ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ…

48 minutes ago

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ – vishwanews24

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ ಮಂಗಳೂರು,: ಯುವಜನರಲ್ಲಿ ಕ್ರೀಡೆ, ಸಂಸ್ಕøತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು…

53 minutes ago

ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ – vishwanews24

ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ ಉಡುಪಿ: ರಾಜ್ಯ ಕಾಂಗ್ರೆಸ್…

57 minutes ago

ನೇಪಾಳ ಪ್ರವಾಹ : ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ – vishwanews24

ನೇಪಾಳ ಪ್ರವಾಹ : ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ ; ಕಲಬುರಗಿಯ ಇಬ್ಬರು ಸುರಕ್ಷಿತ ಬೆಂಗಳೂರು: ನೇಪಾಳ-ಟಿಬೆಟ್…

1 hour ago