ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ಸಿನಿಮಾ ನಿರ್ದೇಶಕ ಕೆ.ಆರ್. ಮುರಳಿ ಕೃಷ್ಣ (63) ಅವರು ಇಂದು ನಿಧನರಾಗಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಇಬ್ಬರು ಹೆಣ್ಣು ಮಕ್ಕಳು, ಪತ್ನಿಯನ್ನು ಅಗಲಿದ್ದಾರೆ. ಸಹಕಾರ ನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ಮುಕ್ಕ ಟೋಲ್ ರದ್ಧತಿ ಬಗ್ಗೆ ಉಡುಪಿ ಜೆಡಿಎಸ್ ಪ್ರತಿಕ್ರಿಯೆ – Vishwanews24
ಬ್ರೈನ್ ಟೂಮರ್ ನಿಂದ ಬಳಲುತ್ತಿದ್ದರು. ಸಣ್ಣ ಸತ್ಯ, ಗರ ಸೇರಿದಂತೆ ಹಲವು ಚಿತ್ರಗಳನ್ನು ಇವರು ನಿರ್ದೇಶನ ಮಾಡಿದ್ದಾರೆ. ಗರ ಸಿನಿಮಾದ ಮೂಲಕ ಬಾಲಿವುಡ್ ನ ಖ್ಯಾತ ಹಾಸ್ಯ ಕಲಾವಿದ ಜಾನಿ ಲಿವರ್ ಅವರನ್ನು ಕನ್ನಡ ಸಿನಿಮಾ ರಂಗಕ್ಕೆ ಪರಿಚಯಿಸಿದ್ದರು. ಈ ಸಿನಿಮಾ ಇನ್ನೂ ಬಿಡುಗಡೆ ಆಗಿಲ್ಲ. ವೃತ್ತಿಯಲ್ಲಿ ವಕೀಲರಾಗಿದ್ದರೂ, ಪ್ರವೃತ್ತಿಯಲ್ಲಿ ಸಿನಿಮಾ ನಿರ್ದೇಶಕರಾಗಿ, ನಿರ್ಮಾಪಕರಾಗಿ ಸಿನಿಮಾ ರಂಗಕ್ಕೆ ತಮ್ಮದೇ ಆದ ಸೇವೆ ಸಲ್ಲಿಸಿದ್ದಾರೆ. ಬಾಳನೌಕೆ, ಕರ್ಣನ ಸಂಪತ್ತು, ಹೃದಯ ಸಾಮ್ರಾಜ್ಯ, ಮರಳಿ ಗೂಡಿಗೆ ಸಿನಿಮಾಗಳನ್ನ ನಿರ್ಮಿಸಿದ್ದರು.
ತೆಲುಗು ನಟ ಮಹೇಶ್ ಬಾಬು ತಂದೆ ಸೂಪರ್ ಸ್ಟಾರ್ ಕೃಷ್ಣ ವಿಧಿವಶ – Vishwanews24
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…