ಸ್ವಂತ ಉದ್ಯಮದಲ್ಲಿ ಅನುಕೂಲ, ವ್ಯಾಪಾರ-ವ್ಯವಹಾರದಲ್ಲಿ ಅಧಿಕ ಲಾಭ-ಇಂದಿನ ವಿಶೇಷ ರಾಶಿ ಫಲ “ವೇದ ಬ್ರಹ್ಮಶ್ರೀ ಗಜೇಂದ್ರ ಜೋಶಿ” ಇವರಿಂದ

ಮೇಷ: ಮಕ್ಕಳ ವಿಚಾರದಲ್ಲಿ ಮನಃಸ್ತಾಪ, ಸಂಗಾತಿಯನ್ನು ನಿಂದಿಸುವಿರಿ, ಸ್ನೇಹಿತರಿಂದ ಬೇಸರ, ಒಬ್ಬಂಟಿಯಾಗಿರಲು ಆಲೋಚನೆ, ಕೃಷಿಕರಿಗೆ ಲಾಭ, ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಉದ್ಯೋಗಸ್ಥರಿಗೆ ಧನಾಗಮನ.

ವೃಷಭ: ಸೈಟ್-ವಾಹನ ಖರೀದಿಗೆ ಯೋಚನೆ, ಸಾಲದ ಸಹಾಯ ಲಭಿಸುವುದು, ಶೀತ ಸಂಬಂಧಿತ ಸಮಸ್ಯೆ, ಆರೋಗ್ಯದಲ್ಲಿ ವಯತ್ಯಾಸ, ಮಹಿಳಾ ಶತ್ರುಗಳಿಂದ ಕಿರಿಕಿರಿ, ಮಾನಸಿಕ ವೇದನೆ.

ಮಿಥುನ: ಮೋಜು ಮಸ್ತಿಯಲ್ಲಿ ತೊಡಗುವಿರಿ, ಕಲಾ ಚಟುವಟಿಕೆಗಳಿಗೆ ಪ್ರಯಾಣ, ಪ್ರೇಮ ವಿಚಾರ ಕುಟುಂಬದಲ್ಲಿ ಪ್ರಸ್ತಾಪ, ಆಸೆ ಆಕಾಂಕ್ಷೆ ಭಾವನೆಗಳಲ್ಲಿ ವಿಹಾರ, ಸೌಂದರ್ಯ ವರ್ಧಕ ವಸ್ತು ಖರೀದಿಗಾಗಿ ಖರ್ಚು, ಹಣಕಾಸು ಖರ್ಚಿನ ಬಗ್ಗೆ ನಿಗಾವಹಿಸಿ.

ಕಟಕ: ಸ್ನೇಹಿತರ ಮಧ್ಯೆ ಮನಃಸ್ತಾಪ, ಭೂ ವ್ಯವಹಾರದಲ್ಲಿ ಮೋಸ, ವಾಹನ ಖರೀದಿಯಲ್ಲಿ ಎಚ್ಚರ, ನಂಬಿಕಸ್ಥರಿಂದ ಹಣ ಮೋಸದ ಆತಂಕ, ಮಿತ್ರರ ಜೀವನದಲ್ಲಿ ಏರುಪೇರು.

ಸಿಂಹ: ಉದ್ಯೋಗ ಸ್ಥಳದಲ್ಲಿ ಅನುಮಾನ, ಗೌರವಕ್ಕೆ ಚ್ಯುತಿ, ವಿಕೃತ ಆಸೆಗಳಿಗೆ ಮನಸ್ಸು, ದೈಹಿಕ-ಮಾನಸಿಕ ಸ್ಥಿತಿ ವಿಚಲಿತ, ಕುಟುಂಬಸ್ಥರಿಂದ ಕಿರಿಕಿರಿ, ಸಂಗಾತಿಯಿಂದ ಮಾನಸಿಕ ಹಿಂಸೆ.

ಕನ್ಯಾ: ದೂರ ಪ್ರದೇಶದಲ್ಲಿ ಉದ್ಯೋಗಾವಕಾಶ, ದುಶ್ಚಟ-ಮೋಜು ಮಸ್ತಿ ಹೆಚ್ಚಾಗುವುದು, ಐಷಾರಾಮಿ ಜೀವನಕ್ಕೆ ಮನಸ್ಸು, ಬಂದ ಲಾಭವನ್ನು ಖರ್ಚು ಮಾಡುವಿರಿ, ಪತ್ರ ವ್ಯವಹಾರಗಳಿಂದ ನಷ್ಟ-ಸಂಕಷ್ಟ.

ತುಲಾ: ಸ್ವಂತ ಉದ್ಯಮದಲ್ಲಿ ಅನುಕೂಲ, ವ್ಯಾಪಾರ-ವ್ಯವಹಾರದಲ್ಲಿ ಅಧಿಕ ಲಾಭ, ಕಲಾವಿದರಿಗೆ ಅವಕಾಶ ಲಭಿಸುವ ಸಾಧ್ಯತೆ, ಉದ್ಯೋಗಾವಕಾಶ ಪ್ರಾಪ್ತಿ, ಅನಿರೀಕ್ಷಿತ ಶುಭ ಫಲ ಯೋಗ.

ವೃಶ್ಚಿಕ: ಸಂಗಾತಿ ನಡವಳಿಕೆ ಸಂಶಯಾತ್ಮಕ, ಉದ್ಯೋಗ ಸ್ಥಳದಲ್ಲಿ ಮೋಸ, ಗೌರವಕ್ಕೆ ಧಕ್ಕೆ, ನಿಂದನೆ, ವಸ್ತ್ರಾಭರಣ ಖರೀದಿಯಲ್ಲಿ ನಷ್ಟ.

ಧನಸ್ಸು: ಆತ್ಮೀಯರು-ಬಂಧುಗಳಿಂದ ಸಹಾಯ ಕೇಳುವಿರಿ, ಶೀತ ಸಂಬಂಧಿತ ಸಮಸ್ಯೆ, ಅತೀ ಕುಡಿತದಿಂದ ಆರೋಗ್ಯದಲ್ಲಿ ವ್ಯತ್ಯಾಸ, ಸ್ನೇಹಿತರ ನಡವಳಿಕೆಯಿಂದ ಕಿರಿಕಿರಿ, ಮನಸ್ಸಿಗೆ ಬೇಸರ.

ಮಕರ: ಆಕಸ್ಮಿಕ ಪ್ರೇಮದ ಬಲೆಗೆ ಸಿಲುಕುವಿರಿ, ಸಂಗಾತಿ ಆಯ್ಕೆಯಲ್ಲಿ ಎಚ್ಚರಿಕೆ, ಆಸೆ, ಭಾವೆನಗಳಿಗೆ ಧಕ್ಕೆ, ಉದ್ಯೋಗ ಸ್ಥಳದಲ್ಲಿ ಸಮಸ್ಯೆ.

ಕುಂಭ: ಸ್ಥಿರಾಸ್ತಿ-ಚಿನ್ನಾಭರಣ ಮೇಲೆ ಸಾಲ ಸಾಧ್ಯತೆ, ಭವಿಷ್ಯದ ಬಗ್ಗೆ ಚಿಂತನೆ, ಆತಂಕದಲ್ಲಿ ದಿನ ಕಳೆಯುವಿರಿ, ಮಾಟ-ಮಂತ್ರ ತಂತ್ರದ ಭೀತಿ, ಶಕ್ತಿ ದೇವತೆಗಳ ದರ್ಶನಕ್ಕೆ ಮುಂದಾಗುವಿರಿ.

ಮೀನ: ಸ್ವಲ್ಪ ಎಚ್ಚರ ತಪ್ಪಿದ್ರೂ ತೊಂದರೆ, ಪೊಲೀಸ್ ಸ್ಟೇಷನ್ ಮೆಟ್ಟಿಲೇರುವ ಸಾಧ್ಯತೆ, ಅನ್ಯರ ತಪ್ಪಿನಿಂದ ಶಿಕ್ಷೆಗೊಳಗಾಗುವಿರಿ, ಬಂಧುಗಳೇ ಶತ್ರುಗಳಾಗುವರು, ಉದರ, ಪಿತ್ತ, ಕಫ ಬಾಧೆ, ಗರ್ಭಕ್ಕೆ ಸಂಬಂಧಿತ ಸಮಸ್ಯೆ, ಸಂತಾನ ವಿಚಾರದಲ್ಲಿ ಓಡಾಟ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago