Featured

ಸ್ವಂತ ಕೆಲಸ ಕಾರ್ಯಗಳಲ್ಲಿ ಅನುಕೂಲ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಸ್ವಂತ ಕೆಲಸ ಕಾರ್ಯಗಳಲ್ಲಿ ಅನುಕೂಲ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಅಧಿಕ ಧನಾಗಮನ, ಪ್ರೀತಿ-ಪ್ರೇಮ ವಿಶ್ವಾಸಕ್ಕೆ ದ್ರೋಹ, ಮಕ್ಕಳ ನಡತೆಯಿಂದ ಆತಂಕ.

ವೃಷಭ: ವ್ಯಾಪಾರದಲ್ಲಿ ಅನುಕೂಲ, ಶತ್ರುಗಳಿಂದ ಮನೋವೇದನೆ, ಸಾಲ ಮಾಡುವ ಸನ್ನಿವೇಶ, ಆರೋಗ್ಯದಲ್ಲಿ ವ್ಯತ್ಯಾಸ.

ಮಿಥುನ: ಪ್ರೀತಿ ಪ್ರೇಮ ವಿಷಯದಲ್ಲಿ ಆತಂಕ, ಅಧಿಕ ಖರ್ಚು, ಅತಿಯಾದ ವಿಷಯಾಸಕ್ತಿ.

ಕಟಕ: ಮಹಿಳೆಯರಿಂದ ಆರ್ಥಿಕ ನಷ್ಟ, ಗುಪ್ತ ವಿಷಯಗಳಿಂದ ಸಮಸ್ಯೆ, ಸ್ಥಿರಾಸ್ತಿ ಅಥವಾ ವಾಹನದಲ್ಲಿ ಮೋಸ.

ಸಿಂಹ: ಉದ್ಯೋಗ ಸ್ಥಳದಲ್ಲಿ ನೋವು, ಬಂಧು ಬಾಂಧವರಿಂದ ಸಮಸ್ಯೆ, ವಿಲಾಸಿ ಜೀವನಕ್ಕೆ ಬಲಿಯಾಗುವಿರಿ.

ಕನ್ಯಾ: ಸ್ನೇಹಿತರಿಂದ ಆರ್ಥಿಕ ನೆರವು, ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ಸ್ವಂತ ಉದ್ಯಮದವರಿಗೆ ಅನುಕೂಲ.

ತುಲಾ: ಅನಿರೀಕ್ಷಿತವಾಗಿ ಮಿತ್ರರ ಭೇಟಿ, ಭಾವನೆ ಆಸೆ-ಆಕಾಂಕ್ಷೆಗಳಲ್ಲಿ ವಿಹರಿಸುವಿರಿ, ಸ್ವಂತ ಕೆಲಸ ಕಾರ್ಯಗಳಲ್ಲಿ ಅನುಕೂಲ.

ವೃಶ್ಚಿಕ: ಸಂಗಾತಿಯಿಂದ ಸಮಸ್ಯೆ, ಆಕಸ್ಮಿಕ ಅವಘಡ, ಪ್ರಯಾಣದಿಂದ ನಷ್ಟ, ಉದ್ಯೋಗ ಸ್ಥಳದಲ್ಲಿ ಸಂಶಯ.

ಧನಸ್ಸು: ಅನಾರೋಗ್ಯ ಸಮಸ್ಯೆ, ಸಾಲಭಾದೆ ಮತ್ತು ಶತ್ರು ಕಾಟ, ಭವಿಷ್ಯದ ಚಿಂತೆ ಕಾಡುವುದು, ಬಂಧುಗಳಿಂದ ಲಾಭ.

ಮಕರ: ಪ್ರೀತಿಯ ಬಲೆಯಲ್ಲಿ ಸಿಲುಕುವರು, ಉದ್ಯೋಗದಲ್ಲಿ ಅನುಕೂಲ, ಅಧಿಕ ಖರ್ಚು.

ಕುಂಭ: ಮಕ್ಕಳಿಂದ ಸ್ಥಿರಾಸ್ತಿ ಮತ್ತು ವಾಹನ ಅಭಿಲಾಷೆ, ಪ್ರಯಾಣದಲ್ಲಿ ಶತ್ರು ಕಾಟ, ತಂದೆಯಿಂದ ಅನುಕೂಲ, ಉನ್ನತ ವಿದ್ಯಾ ಯೋಗ.

ಮೀನ: ಮಕ್ಕಳಿಂದ ನೋವು, ಬಂಧು ಬಾಂಧವರೊಂದಿಗೆ ಉತ್ತಮ ಬಾಂಧವ್ಯ, ವಿನಾಕಾರಣ ಕಲಹಗಳು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

9 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

9 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

9 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

9 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago