ಮೇಷ: ಅಧಿಕ ಧನಾಗಮನ, ಪ್ರೀತಿ-ಪ್ರೇಮ ವಿಶ್ವಾಸಕ್ಕೆ ದ್ರೋಹ, ಮಕ್ಕಳ ನಡತೆಯಿಂದ ಆತಂಕ.
ವೃಷಭ: ವ್ಯಾಪಾರದಲ್ಲಿ ಅನುಕೂಲ, ಶತ್ರುಗಳಿಂದ ಮನೋವೇದನೆ, ಸಾಲ ಮಾಡುವ ಸನ್ನಿವೇಶ, ಆರೋಗ್ಯದಲ್ಲಿ ವ್ಯತ್ಯಾಸ.
ಮಿಥುನ: ಪ್ರೀತಿ ಪ್ರೇಮ ವಿಷಯದಲ್ಲಿ ಆತಂಕ, ಅಧಿಕ ಖರ್ಚು, ಅತಿಯಾದ ವಿಷಯಾಸಕ್ತಿ.
ಕಟಕ: ಮಹಿಳೆಯರಿಂದ ಆರ್ಥಿಕ ನಷ್ಟ, ಗುಪ್ತ ವಿಷಯಗಳಿಂದ ಸಮಸ್ಯೆ, ಸ್ಥಿರಾಸ್ತಿ ಅಥವಾ ವಾಹನದಲ್ಲಿ ಮೋಸ.
ಸಿಂಹ: ಉದ್ಯೋಗ ಸ್ಥಳದಲ್ಲಿ ನೋವು, ಬಂಧು ಬಾಂಧವರಿಂದ ಸಮಸ್ಯೆ, ವಿಲಾಸಿ ಜೀವನಕ್ಕೆ ಬಲಿಯಾಗುವಿರಿ.
ಕನ್ಯಾ: ಸ್ನೇಹಿತರಿಂದ ಆರ್ಥಿಕ ನೆರವು, ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ಸ್ವಂತ ಉದ್ಯಮದವರಿಗೆ ಅನುಕೂಲ.
ತುಲಾ: ಅನಿರೀಕ್ಷಿತವಾಗಿ ಮಿತ್ರರ ಭೇಟಿ, ಭಾವನೆ ಆಸೆ-ಆಕಾಂಕ್ಷೆಗಳಲ್ಲಿ ವಿಹರಿಸುವಿರಿ, ಸ್ವಂತ ಕೆಲಸ ಕಾರ್ಯಗಳಲ್ಲಿ ಅನುಕೂಲ.
ವೃಶ್ಚಿಕ: ಸಂಗಾತಿಯಿಂದ ಸಮಸ್ಯೆ, ಆಕಸ್ಮಿಕ ಅವಘಡ, ಪ್ರಯಾಣದಿಂದ ನಷ್ಟ, ಉದ್ಯೋಗ ಸ್ಥಳದಲ್ಲಿ ಸಂಶಯ.
ಧನಸ್ಸು: ಅನಾರೋಗ್ಯ ಸಮಸ್ಯೆ, ಸಾಲಭಾದೆ ಮತ್ತು ಶತ್ರು ಕಾಟ, ಭವಿಷ್ಯದ ಚಿಂತೆ ಕಾಡುವುದು, ಬಂಧುಗಳಿಂದ ಲಾಭ.
ಮಕರ: ಪ್ರೀತಿಯ ಬಲೆಯಲ್ಲಿ ಸಿಲುಕುವರು, ಉದ್ಯೋಗದಲ್ಲಿ ಅನುಕೂಲ, ಅಧಿಕ ಖರ್ಚು.
ಕುಂಭ: ಮಕ್ಕಳಿಂದ ಸ್ಥಿರಾಸ್ತಿ ಮತ್ತು ವಾಹನ ಅಭಿಲಾಷೆ, ಪ್ರಯಾಣದಲ್ಲಿ ಶತ್ರು ಕಾಟ, ತಂದೆಯಿಂದ ಅನುಕೂಲ, ಉನ್ನತ ವಿದ್ಯಾ ಯೋಗ.
ಮೀನ: ಮಕ್ಕಳಿಂದ ನೋವು, ಬಂಧು ಬಾಂಧವರೊಂದಿಗೆ ಉತ್ತಮ ಬಾಂಧವ್ಯ, ವಿನಾಕಾರಣ ಕಲಹಗಳು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…