ಮೇಷ: ಅಧಿಕ ಧನಾಗಮನ, ಪ್ರೀತಿ-ಪ್ರೇಮ ವಿಶ್ವಾಸಕ್ಕೆ ದ್ರೋಹ, ಮಕ್ಕಳ ನಡತೆಯಿಂದ ಆತಂಕ.
ವೃಷಭ: ವ್ಯಾಪಾರದಲ್ಲಿ ಅನುಕೂಲ, ಶತ್ರುಗಳಿಂದ ಮನೋವೇದನೆ, ಸಾಲ ಮಾಡುವ ಸನ್ನಿವೇಶ, ಆರೋಗ್ಯದಲ್ಲಿ ವ್ಯತ್ಯಾಸ.
ಮಿಥುನ: ಪ್ರೀತಿ ಪ್ರೇಮ ವಿಷಯದಲ್ಲಿ ಆತಂಕ, ಅಧಿಕ ಖರ್ಚು, ಅತಿಯಾದ ವಿಷಯಾಸಕ್ತಿ.
ಕಟಕ: ಮಹಿಳೆಯರಿಂದ ಆರ್ಥಿಕ ನಷ್ಟ, ಗುಪ್ತ ವಿಷಯಗಳಿಂದ ಸಮಸ್ಯೆ, ಸ್ಥಿರಾಸ್ತಿ ಅಥವಾ ವಾಹನದಲ್ಲಿ ಮೋಸ.
ಸಿಂಹ: ಉದ್ಯೋಗ ಸ್ಥಳದಲ್ಲಿ ನೋವು, ಬಂಧು ಬಾಂಧವರಿಂದ ಸಮಸ್ಯೆ, ವಿಲಾಸಿ ಜೀವನಕ್ಕೆ ಬಲಿಯಾಗುವಿರಿ.
ಕನ್ಯಾ: ಸ್ನೇಹಿತರಿಂದ ಆರ್ಥಿಕ ನೆರವು, ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ಸ್ವಂತ ಉದ್ಯಮದವರಿಗೆ ಅನುಕೂಲ.
ತುಲಾ: ಅನಿರೀಕ್ಷಿತವಾಗಿ ಮಿತ್ರರ ಭೇಟಿ, ಭಾವನೆ ಆಸೆ-ಆಕಾಂಕ್ಷೆಗಳಲ್ಲಿ ವಿಹರಿಸುವಿರಿ, ಸ್ವಂತ ಕೆಲಸ ಕಾರ್ಯಗಳಲ್ಲಿ ಅನುಕೂಲ.
ವೃಶ್ಚಿಕ: ಸಂಗಾತಿಯಿಂದ ಸಮಸ್ಯೆ, ಆಕಸ್ಮಿಕ ಅವಘಡ, ಪ್ರಯಾಣದಿಂದ ನಷ್ಟ, ಉದ್ಯೋಗ ಸ್ಥಳದಲ್ಲಿ ಸಂಶಯ.
ಧನಸ್ಸು: ಅನಾರೋಗ್ಯ ಸಮಸ್ಯೆ, ಸಾಲಭಾದೆ ಮತ್ತು ಶತ್ರು ಕಾಟ, ಭವಿಷ್ಯದ ಚಿಂತೆ ಕಾಡುವುದು, ಬಂಧುಗಳಿಂದ ಲಾಭ.
ಮಕರ: ಪ್ರೀತಿಯ ಬಲೆಯಲ್ಲಿ ಸಿಲುಕುವರು, ಉದ್ಯೋಗದಲ್ಲಿ ಅನುಕೂಲ, ಅಧಿಕ ಖರ್ಚು.
ಕುಂಭ: ಮಕ್ಕಳಿಂದ ಸ್ಥಿರಾಸ್ತಿ ಮತ್ತು ವಾಹನ ಅಭಿಲಾಷೆ, ಪ್ರಯಾಣದಲ್ಲಿ ಶತ್ರು ಕಾಟ, ತಂದೆಯಿಂದ ಅನುಕೂಲ, ಉನ್ನತ ವಿದ್ಯಾ ಯೋಗ.
ಮೀನ: ಮಕ್ಕಳಿಂದ ನೋವು, ಬಂಧು ಬಾಂಧವರೊಂದಿಗೆ ಉತ್ತಮ ಬಾಂಧವ್ಯ, ವಿನಾಕಾರಣ ಕಲಹಗಳು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…