ಮುಂಬೈ: ಅಧಿಕಾರವೇ ಶಿವಸೇನೆಗಾಗಿ ಹುಟ್ಟಿದೆಯೇ ಹೊರತು ಅಧಿಕಾರಕ್ಕಾಗಿ ಶಿವಸೇನೆ ಹುಟ್ಟಿಲ್ಲ ಎಂಬುದು ಬಾಳಾ ಸಾಹೇಬ್ ಠಾಕ್ರೆಯವರ ಮಂತ್ರವಾಗಿತ್ತು. ಸ್ವಬಲದಿಂದ ಕೆಲಸ ಮಾಡಿ ಮತ್ತೊಮ್ಮೆ ಅಧಿಕಾರ ಹಿಡಿಯುತ್ತೇವೆ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರಿಗೆ ಬುಧವಾರ ಸಂಜೆ ರಾಜೀನಾಮೆ ಪತ್ರ ಸಲ್ಲಿಸುವ ವೇಳೆ ನಾವೆಲ್ಲ ಭಾವುಕರಾಗಿದ್ದೆವು. ಉದ್ದವ್ ಠಾಕ್ರೆ ಮಹಾರಾಷ್ಟ್ರದಲ್ಲಿ ಮಾಡಿದ ಜನಪರ ಕೆಲಸ ನೋಡಿ ಪ್ರತಿಯೊಬ್ಬರೂ ಅವರ ಮೇಲೆ ಅಗಾಧ ನಂಬಿಕೆ ಇರಿಸಿದ್ದರು. ಎಲ್ಲಾ ಜಾತಿ, ಧರ್ಮದ ಜನರು ಅವರನ್ನು ಒಪ್ಪಿಕೊಂಡಿದ್ದರು. ಸೋನಿಯಾ ಗಾಂಧಿ, ಶರದ್ ಪವಾರ್ ಅವರ ಮೇಲೆ ಇಟ್ಟ ನಂಬಿಕೆಗೆ ನಾವು ಆಭಾರಿಯಾಗಿದ್ದೇವೆ ಎಂದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…