ನವದೆಹಲಿ:ಇಂದು ದೇಶಾದ್ಯಂತ ಸ್ವಾಮಿ ವಿವೇಕಾನಂದರ 157ನೇ ಜಯಂತಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ, ಪ್ರಧಾನ ಮಂತ್ರಿ ಸೇರಿ ದೇಶದ ಗಣ್ಯರು ವಿವೇಕಾನಂದರನ್ನು ಸ್ಮರಿಸಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಈ ಕುರಿತು ಟ್ವೀಟ್ ಮಾಡಿ, ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ನನ್ನ ವಿದೇಯ ನಮನಗಳು. ಇಡೀ ಮನುಕುಲಕ್ಕೆ ಅವರೊಬ್ಬ ಸ್ಪೂರ್ತಿ. ವಿಶೇಷವಾಗಿ ಯುವಜನತೆಗೆ ಅವರು ಭಾರತದ ಆಧ್ಯಾತ್ಮಿಕ ಪರಂಪರೆಯನ್ನು ಪುನರುಜ್ಜೀವನಗೊಳಿಸಿದರು ಮತ್ತು ಅದನ್ನು ಜಾಗತಿಕ ರಂಗದಲ್ಲಿ ಕೇಂದ್ರೀಕರಿಸಿದರು.ಅವರ ಬೋಧನೆಗಳು ನಮ್ಮೆಲ್ಲರಿಗೂ ಸ್ಫೂರ್ತಿ ನೀಡುತ್ತಲೇ ಇವೆ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಈ ಬಾರಿ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ನಮೋ ಆಪ್ ನಲ್ಲಿ ವಿವೇಕಾನಂದರ ಆಲೋಚನೆಗಳು ಮತ್ತು ವೈಯಕ್ತಿಕ ಸಂದೇಶಗಳನ್ನು ನೀವು ಹಂಚಿಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ. ಅವರ ಅದ್ವಿತೀಯ ಆಲೋಚನೆಗಳನ್ನು ಇಂದಿನ ಜನಾಂಗದವರಿಗೆ ಪಸರಿಸುವ ಕೆಲಸ ಮಾಡೋಣ ಎಂದು ಆಪ್ ನ ಲಿಂಕ್ ನ್ನು ಶೇರ್ ಮಾಡಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…