ಬೆಂಗಳೂರು: ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ ವಂಚಿಸಿ ಅರೆಸ್ಟ್ ಆಗಿರುವ ಚೈತ್ರಾ ಕುಂದಾಪುರ ರೋಚಕ ವಿಚಾರವನ್ನು ಬಹಿರಂಗ ಪಡಿಸಿದ್ದಾಳೆ. ಮಹಿಳಾ ಸಾಂತ್ವಾನ ಕೇಂದ್ರದಿಂದ ಸಿಸಿಬಿ (CCB) ಕಚೇರಿಗೆ ಕರೆ ತಂದ ವೇಳೆ ಸ್ವಾಮೀಜಿ ಬಂಧನದ ನಂತರ ದೊಡ್ಡವರ ಹೆಸರುಗಳು ಬಯಲಾಗಲಿದೆ ಎಂದಿದ್ದಾಳೆ.
ಇಂದು ಬೆಳಿಗ್ಗೆ ಸಿಸಿಬಿ ಕಚೇರಿಗೆ ಬರುವ ವೇಳೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಚೈತ್ರಾ ಕುಂದಾಪುರ ಸ್ವಾಮೀಜಿ ಸಿಕ್ಕಿಹಾಕಿಕೊಳ್ಳಲಿ, ಇನ್ನೂ ದೊಡ್ಡ ದೊಡ್ಡ ಹೆಸರು ಹೊರಗೆ ಬರುತ್ತದೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮೊದಲು ಈ ಪ್ರಕರಣದಲ್ಲಿ ಸ್ವಾಮೀಜಿಗಳು ಸಿಕ್ಕಿ ಹಾಕಿಕೊಳ್ಳಲಿ. ಎಲ್ಲಾ ಸತ್ಯ ಗೊತ್ತಾಗುತ್ತೆ ಸರ್. ಸ್ವಾಮೀಜಿ ಸಿಕ್ಕಿ ಹಾಕಿಕೊಂಡ ನಂತರ ದೊಡ್ಡ ದೊಡ್ಡವರ ಹೆಸರುಗಳು ಹೊರ ಬರುತ್ತವೆ. ಇಂದಿರಾ ಕ್ಯಾಂಟೀನ್ ಬಿಲ್ ಪೆಡ್ಡಿಂಗ್ ಇರೋ ಕಾರಣ ಈ ಷಡ್ಯಂತ್ರ ರಚನೆಯಾಗಿದೆ. ಎ1 ಆರೋಪಿ ನಾನೇ ಆಗಿರಬಹುದು. ಸ್ವಾಮೀಜಿ ಸಿಕ್ಕ ನಂತರವೇ ಎಲ್ಲವೂ ಗೊತ್ತಾಗಲಿದೆ ಎಂದು ಹೇಳುತ್ತಾ ಚೈತ್ರಾ ಪೊಲೀಸ್ ಕಚೇರಿ ಒಳಗೆ ಹೋಗಿದ್ದಾರೆ.
ಉಡುಪಿ : ಕೃಷಿ ಪ್ರಶಸ್ತಿ ; ಅರ್ಜಿ ಆಹ್ವಾನ ಉಡುಪಿ : ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ…
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…