ಬ್ರಹ್ಮಾವರ: ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಹಾಗೂ ಉದ್ಯೋಗವನ್ನು ಅರಸುತ್ತಿರುವವರಿಗೆ ಆಶಾಕಿರಣವಾಗಿರುವ ಮತ್ತು ಕೇಂದ್ರ ಸರಕಾರದಿಂದ ಸ್ವ ಉದ್ಯೋಗಕ್ಕೆ ಅನುಕರಣೀಯ ಮಾದರಿ ಎಂದು ಗುರುತಿಸಲ್ಪಟ್ಟ, ಇಂದು ಆನೇಕ ಯುವ ಜನರಿಗೆ ಸ್ವ ಉದ್ಯೋಗವನ್ನು ಕಲ್ಪಿಸಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ, ಕೆನರಾ ಬ್ಯಾಂಕ್ಗಳ ಸಹಯೋಗದೊಂದಿಗೆ ನಡೆಯುವ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ ಹಾಗೂ ಜಿಲ್ಲಾ ಪಂಚಾಯತ್, ಉಡುಪಿ ಇವರ ವತಿಯಿಂದ ಉಚಿತ ಊಟ, ವಸತಿ, ಸಮವಸ್ತç, ತರಬೇತಿ ಕಿಟ್ ನೊಂದಿಗೆ ನಿರುದ್ಯೋಗಿ ಯುವಕ-ಯುವತಿರಿಗೆ ಸಂಸ್ಥೆಯಲ್ಲಿ ಫಾಸ್ಟ್ ಪುಡ್ ತಯಾರಿಕೆ, ಕ್ಯಾಂಡಲ್ ತಯಾರಿಕೆ, ಕೃತಕ ಆಭರಣಗಳ ತಯಾರಿಕೆ, ಹೈನುಗಾರಿಕೆ ಮತ್ತು ಎರಹುಳ ಗೊಬ್ಬರ ತಯಾರಿಕೆ ತರಬೇತಿಗಳನ್ನು ಆಯೋಜಿಸಿದ್ದು ಈ ತರಬೇತಿ ಪಡೆಯಲು ಬಯಸುವರು ೧೮ ರಿಂದ೪೫ ವರ್ಷದ ಒಳಗಿನವರು ಗ್ರಾಮೀಣ ಭಾಗದ ಬಿ.ಪಿ.ಎಲ್ ಕುಟುಂಬದ ಸದಸ್ಯರಾಗಿ ಇರಬೇಕು, ಕನ್ನಡ ಓದಲು ಬರೆಯಲು ಬರುವ, ನಿಮ್ಮ ಹೆಸರು, ವಿಳಾಸ, ನಿಮ್ಮ ಮೊಬೈಲ್ (ವಾಟ್ಸಪ್ನಂ), ನೀವು ಪಡೆಯಲು ಇಚ್ಚಿಸುವವರು ತಕ್ಷಣ ತರಬೇತಿಗೆ ಅರ್ಜಿ ಬರೆದು ಇದರ ಜೊತೆ ನಿಮ್ಮ ಬಿ.ಪಿ.ಯಲ್.ರೇಶನ್ ಕಾರ್ಡ, ಆಧಾರ ಕಾರ್ಡ ಇರಿಸಿ ತಕ್ಷಣ ಈ ಕೆಳಗಿನ ವಾಟ್ಸಪ್ ನಂ. ಕಳುಹಿಸಿ ಕೊಡಬಹುದು. ಇದು ವಾಟ್ಸಪ್ ನಂ. 9591233748 / 9611544930 / 9448348569 / 9844086383 / 9632561145/ 8861325564 ಇಮೇಲ್ ವಿಳಾಸ : rudbvr@gmail.com ವೆಬ್ ಸೈಟ್ ವಿಳಾಸ : http://WWW.rudsetitraining.org ಆನ್ ಲೈನ್ ಮೂಲಕ ಸಹ ಅರ್ಜಿ ಸಲ್ಲಿಸಬಹುದು.
ಉಡುಪಿ : ಹೇರೂರು ಗ್ರಾಮದ ಯುವಕ ನಾಪತ್ತೆ – Vishwanews24
ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಫಾಸ್ಟ್ ಪುಡ್ ತಯಾರಿಕೆ, ಕ್ಯಾಂಡಲ್ ತಯಾರಿಕೆ, ಕೃತಕ ಆಭರಣಗಳ ತಯಾರಿಕೆ, ಹೈನುಗಾರಿಕೆ ಮತ್ತು ಎರೆಹುಳ ಗೊಬ್ಬರ ತಯಾರಿಕೆ ತರಬೇತಿಗಳನ್ನು ಆಯೋಜಿಸಿದ್ದು ಈ ತರಬೇತಿ ಪಡೆಯಲು ಬಯಸುವರು ೧೮ ರಿಂದ೪೫ ವರ್ಷದ ಒಳಗಿನವರು ಗ್ರಾಮೀಣ ಭಾಗದ ಬಿ.ಪಿ.ಎಲ್ ಕುಟುಂಬದ ಸದಸ್ಯರಾಗಿ ಇರಬೇಕು, ಕನ್ನಡ ಓದಲು ಬರೆಯಲು ಬರುವವರು, ನಿಮ್ಮ ಹೆಸರು, ವಿಳಾಸ, ನಿಮ್ಮ ಮೊಬೈಲ್ (ವಾಟ್ಸಪ್ನಂ), ನೀವು ಪಡೆಯಲು ಇಚ್ಚಿಸುವವರು ತಕ್ಷಣ ತರಬೇತಿಗೆ ಅರ್ಜಿ ಬರೆದು ಇದರ ಜೊತೆ ನಿಮ್ಮ ಬಿ.ಪಿ.ಯಲ್.ರೇಶನ್ ಕಾರ್ಡ, ಆಧಾರ ಕಾರ್ಡ ಇರಿಸಿ ತಕ್ಷಣ ಈ ಕೆಳಗಿನ ವಾಟ್ಸಪ್ ನಂ. ಕಳುಹಿಸಿ ಕೊಡಬಹುದು.
ಇದು ವಾಟ್ಸಪ್ ನಂ. 9591233748 / 9611544930 / 9448348569 / 9844086383 / 9632561145/ 8861325564
ಇಮೇಲ್ ವಿಳಾಸ: rudbvr@gmail.com
ವೆಬ್ಸೈಟ್ ವಿಳಾಸ : http://WWW.rudsetitraining.org
ಆನ್ ಲೈನ್ ಮೂಲಕ ಸಹ ಅರ್ಜಿ ಸಲ್ಲಿಸಬಹುದು
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…