ಬ್ರಹ್ಮಾವರ: ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಹಾಗೂ ಉದ್ಯೋಗವನ್ನು ಅರಸುತ್ತಿರುವವರಿಗೆ ಆಶಾಕಿರಣವಾಗಿರುವ ಮತ್ತು ಕೇಂದ್ರ ಸರಕಾರದಿಂದ ಸ್ವ ಉದ್ಯೋಗಕ್ಕೆ ಅನುಕರಣೀಯ ಮಾದರಿ ಎಂದು ಗುರುತಿಸಲ್ಪಟ್ಟ, ಇಂದು ಆನೇಕ ಯುವ ಜನರಿಗೆ ಸ್ವ ಉದ್ಯೋಗವನ್ನು ಕಲ್ಪಿಸಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ, ಕೆನರಾ ಬ್ಯಾಂಕ್ಗಳ ಸಹಯೋಗದೊಂದಿಗೆ ನಡೆಯುವ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ ಹಾಗೂ ಜಿಲ್ಲಾ ಪಂಚಾಯತ್, ಉಡುಪಿ ಇವರ ವತಿಯಿಂದ ಉಚಿತ ಊಟ, ವಸತಿ, ಸಮವಸ್ತç, ತರಬೇತಿ ಕಿಟ್ ನೊಂದಿಗೆ ನಿರುದ್ಯೋಗಿ ಯುವಕ-ಯುವತಿರಿಗೆ ಸಂಸ್ಥೆಯಲ್ಲಿ ಫಾಸ್ಟ್ ಪುಡ್ ತಯಾರಿಕೆ, ಕ್ಯಾಂಡಲ್ ತಯಾರಿಕೆ, ಕೃತಕ ಆಭರಣಗಳ ತಯಾರಿಕೆ, ಹೈನುಗಾರಿಕೆ ಮತ್ತು ಎರಹುಳ ಗೊಬ್ಬರ ತಯಾರಿಕೆ ತರಬೇತಿಗಳನ್ನು ಆಯೋಜಿಸಿದ್ದು ಈ ತರಬೇತಿ ಪಡೆಯಲು ಬಯಸುವರು ೧೮ ರಿಂದ೪೫ ವರ್ಷದ ಒಳಗಿನವರು ಗ್ರಾಮೀಣ ಭಾಗದ ಬಿ.ಪಿ.ಎಲ್ ಕುಟುಂಬದ ಸದಸ್ಯರಾಗಿ ಇರಬೇಕು, ಕನ್ನಡ ಓದಲು ಬರೆಯಲು ಬರುವ, ನಿಮ್ಮ ಹೆಸರು, ವಿಳಾಸ, ನಿಮ್ಮ ಮೊಬೈಲ್ (ವಾಟ್ಸಪ್ನಂ), ನೀವು ಪಡೆಯಲು ಇಚ್ಚಿಸುವವರು ತಕ್ಷಣ ತರಬೇತಿಗೆ ಅರ್ಜಿ ಬರೆದು ಇದರ ಜೊತೆ ನಿಮ್ಮ ಬಿ.ಪಿ.ಯಲ್.ರೇಶನ್ ಕಾರ್ಡ, ಆಧಾರ ಕಾರ್ಡ ಇರಿಸಿ ತಕ್ಷಣ ಈ ಕೆಳಗಿನ ವಾಟ್ಸಪ್ ನಂ. ಕಳುಹಿಸಿ ಕೊಡಬಹುದು. ಇದು ವಾಟ್ಸಪ್ ನಂ. 9591233748 / 9611544930 / 9448348569 / 9844086383 / 9632561145/ 8861325564 ಇಮೇಲ್ ವಿಳಾಸ : rudbvr@gmail.com ವೆಬ್ ಸೈಟ್ ವಿಳಾಸ : http://WWW.rudsetitraining.org ಆನ್ ಲೈನ್ ಮೂಲಕ ಸಹ ಅರ್ಜಿ ಸಲ್ಲಿಸಬಹುದು.
ಉಡುಪಿ : ಹೇರೂರು ಗ್ರಾಮದ ಯುವಕ ನಾಪತ್ತೆ – Vishwanews24
ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಫಾಸ್ಟ್ ಪುಡ್ ತಯಾರಿಕೆ, ಕ್ಯಾಂಡಲ್ ತಯಾರಿಕೆ, ಕೃತಕ ಆಭರಣಗಳ ತಯಾರಿಕೆ, ಹೈನುಗಾರಿಕೆ ಮತ್ತು ಎರೆಹುಳ ಗೊಬ್ಬರ ತಯಾರಿಕೆ ತರಬೇತಿಗಳನ್ನು ಆಯೋಜಿಸಿದ್ದು ಈ ತರಬೇತಿ ಪಡೆಯಲು ಬಯಸುವರು ೧೮ ರಿಂದ೪೫ ವರ್ಷದ ಒಳಗಿನವರು ಗ್ರಾಮೀಣ ಭಾಗದ ಬಿ.ಪಿ.ಎಲ್ ಕುಟುಂಬದ ಸದಸ್ಯರಾಗಿ ಇರಬೇಕು, ಕನ್ನಡ ಓದಲು ಬರೆಯಲು ಬರುವವರು, ನಿಮ್ಮ ಹೆಸರು, ವಿಳಾಸ, ನಿಮ್ಮ ಮೊಬೈಲ್ (ವಾಟ್ಸಪ್ನಂ), ನೀವು ಪಡೆಯಲು ಇಚ್ಚಿಸುವವರು ತಕ್ಷಣ ತರಬೇತಿಗೆ ಅರ್ಜಿ ಬರೆದು ಇದರ ಜೊತೆ ನಿಮ್ಮ ಬಿ.ಪಿ.ಯಲ್.ರೇಶನ್ ಕಾರ್ಡ, ಆಧಾರ ಕಾರ್ಡ ಇರಿಸಿ ತಕ್ಷಣ ಈ ಕೆಳಗಿನ ವಾಟ್ಸಪ್ ನಂ. ಕಳುಹಿಸಿ ಕೊಡಬಹುದು.
ಇದು ವಾಟ್ಸಪ್ ನಂ. 9591233748 / 9611544930 / 9448348569 / 9844086383 / 9632561145/ 8861325564
ಇಮೇಲ್ ವಿಳಾಸ: rudbvr@gmail.com
ವೆಬ್ಸೈಟ್ ವಿಳಾಸ : http://WWW.rudsetitraining.org
ಆನ್ ಲೈನ್ ಮೂಲಕ ಸಹ ಅರ್ಜಿ ಸಲ್ಲಿಸಬಹುದು
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…