ಬೆಂಗಳೂರು: ವಿಶ್ವ ಪ್ರಖ್ಯಾತ ಹಂಪಿ ಉತ್ಸವ ಯಾವುದೇ ಕಾರಣಕ್ಕೂ ನಿಲ್ಲುವುದು ಬೇಡ. ಉತ್ಸವಕ್ಕೆ ಅಗತ್ಯವಾದ ಆರ್ಥಿಕ ಹಾಗೂ ಇತರ ನೆರವನ್ನು ತಾವೇ ನೀಡುವುದಾಗಿ ಗಣಿ ಧಣಿ, ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ.
ಹಂಪಿ ಉತ್ಸವಕ್ಕೆ ತನ್ನದೇ ಆದ ಪರಂಪರೆ ಇದೆ, ಇದನ್ನು ಅದ್ದೂರಿಯಾಗೇ ಆಚರಿಸೋಣ, ಆರ್ಥಿಕ ನೆರವು ಸೇರಿ ಯಾವುದೇ ಸಹಕಾರ ನೀಡಲು ನಾನು ಸಿದ್ದನಿದ್ದೇನೆ ಎಂದು ಅವರು ಘೋಷಿಸಿದ್ದಾರೆ.
ನವೆಂಬರ್ 3 ರಂದು ನಡೆದ ಲೋಕಸಭೆ ಉಪ ಚುನಾವಣೆಯಲ್ಲಿ ಅಕ್ರಮವಾಗಿ ಸಾಕಷ್ಟು ದುಡ್ಡು ಖರ್ಚು ಮಾಡಿರುವವರಿಗೆ ಮತ್ತು ಕೃತಜ್ಞತಾ ಸಮಾವೇಶ ನಡೆಸಿರುವವರಿಗೆ ಬರಗಾಲ ಕಾಣಿಸಲಿಲ್ಲವೇ? ಬಿಜೆಪಿ ಹಿರಿಯ ನಾಯಕ, ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ಅವರು ಕೃತಜ್ಞತಾ ಸಮಾವೇಶದ ಬದಲು ರೈತರಿಗೆ ನೆರವು ನೀಡಿ ಎಂದು ಬಿನ್ನವಿಸಿಕೊಂಡರೂ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಕೃತಜ್ಞತಾ ಸಮಾವೇಶ ನಡೆಸುವುದು ಅಗತ್ಯವಿತ್ತೇ? ಉಪ ಚುನಾವಣೆಗೆ ನೀರಿನಂತೆ ಹಣ ಖರ್ಚು ಮಾಡಲು ಮತ್ತು ಕೃತಜ್ಞತಾ ಸಮಾವೇಶ ನಡೆಸುವಲ್ಲಿ ಆಸಕ್ತಿ ತೋರುವವರು ಹಂಪಿ ಉತ್ಸವ ಆಚರಣೆಗೆ ಅಸಡ್ಡೆ ತೋರುವುದೇಕೆ? ಎಂದು ಜನಾರ್ಧನರೆಡ್ಡಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…