ಸದ್ಯ ಕರ್ನಾಟಕದಲ್ಲಿ ನಿರ್ಮಾಣವಾಗಿರುವ ಹಜ್ ಭವನಕ್ಕೆ ಹೆಸರಿಡುವುದರ ಕುರಿತಾದಂತೆ ವಾದ ವಿವಾದಗಳು ಸೃಷ್ಟಿಯಾಗುತ್ತಿದೆ. ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ರವರು ಈ ಕುರಿತಾದಂತೆ ಹೇಳಿಕೆ ನೀಡಿ, ಟಿಪ್ಪು ಹೆಸರಿಡುವಂತೆ ಹಲವು ಮನವಿಗಳು ಬಂದಿವೆ ಎಂದು ಹೇಳಿದ್ದರು. ಇದೀಗ ಈ ವಿವಾದದ ಕುರಿತಾದಂತೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವುದಕ್ಕೆ ನಮಗೆ ಬಲವಾದ ವಿರೋಧವಿದ್ದು, ಬೇಕಾದರೆ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಮ್ ರ ಹೆಸರಿಡಲಿ ಎಂದು ಹೇಳಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರ ದ ಎನ್ಡಿಎ ಸರ್ಕಾರದ ನಾಲ್ಕು ವರ್ಷಗಳ ಸಾಧನೆಯ ಹೊತ್ತೆಗೆಯನ್ನು ಬಿಡಗುಡೆಗೊಳಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕುಮಾರಸ್ವಾಮಿ ಅವರು ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಗಳನ್ನು ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಈಡೇರಿಸುತ್ತಾರೆ ಎಂದು ಕಾತರರಾಗಿದ್ದರು. ಆದರೆ ಈಗ ಎಲ್ಲವೂ ಹುಸಿಯಾಗಿದೆ. ನಾನಿಗ ಏನೂ ಪ್ರತಿಕ್ರಿಯೆ ನೀಡುವುದಿಲ್ಲ. ಕಾರ್ಯಕರ್ತರಿಗೂ ಹೇಳಿದ್ದೇನೆ ಕಾದು ನೋಡುತ್ತೇವೆ ಎಂದರು.
ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…
ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್ ಜನತಾ ಪಾರ್ಟಿ…
ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…
ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…
ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಕಂಪನಿಗಳ…
ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು…