Featured

ಹಣಕಾಸಿನ ಪರಿಸ್ಥಿತಿ ಉತ್ತಮ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಹಣಕಾಸಿನ ಪರಿಸ್ಥಿತಿ ಉತ್ತಮ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಮೇಷ: ಸ್ವಂತ ವ್ಯಾಪಾರದಲ್ಲಿ ಲಾಭ, ಅನಾವಶ್ಯಕ ಓಡಾಟ, ಬೇಕರಿ ಉದ್ಯಮದಲ್ಲಿ ಅಶುಭ.

ವೃಷಭ: ಆಸ್ತಿ ಹಂಚಿಕೆಯಲ್ಲಿ ಗೊಂದಲ, ಭಾವೋದ್ರೇಕಗಳು ಉಂಟಾಗುತ್ತದೆ, ಹಣಕಾಸಿನ ಪರಿಸ್ಥಿತಿಯು ಉತ್ತಮ‏ವಾಗಿರುತ್ತದೆ.

ಮಿಥುನ: ಸರ್ಕಾರಿ ಕೆಲಸಗಳಲ್ಲಿ ತೊಂದರೆ, ಹೊಸ ಸಮಸ್ಯೆಗಳ ವೃದ್ಧಿ, ಹಿರಿಯ ಅಧಿಕಾರಿಗಳಿಂದ ಕಿರಿಕಿರಿ.

ಕರ್ಕಾಟಕ: ಮನೆ ನವೀಕರಿಸುವ ಯೋಜನೆ, ವಿದ್ಯಾರ್ಥಿಗಳಿಗೆ ಆತಂಕದಲ್ಲಿಯೂ ಜಯ, ಸಂಗೀತಗಾರರಿಗೆ ಮಹತ್ತರ ಅವಕಾಶಗಳು ಲಭ್ಯ.

ಸಿಂಹ: ಸಹೋದರರೊಂದಿಗೆ ಕಲಹ, ಕೆಲಸಗಳಲ್ಲಿ ಮಂದಗತಿ, ಸೇವಾ ವಲಯದವರಿಗೆ ಬಡ್ತಿ.

ಕನ್ಯಾ: ಕಮಿಷನ್ ಆಧಾರಿತ ವ್ಯಾಪಾರದಲ್ಲಿ ಶುಭ, ವ್ಯವಹಾರದಲ್ಲಿ ಲಾಭ, ಹವ್ಯಾಸಿ ಕಲಾವಿದರಿಗೆ ಶುಭ.

ತುಲಾ: ಉಸಿರಾಟದಲ್ಲಿ ತೊಂದರೆ, ಗೃಹ ಮಾರಾಟಸ್ಥರಿಗೆ ಆದಾಯ, ವಿದ್ಯುತ್ಸ್ಥಾವರದ ಕಾರ್ಮಿಕರು ಎಚ್ಚರ.

ವೃಶ್ಚಿಕ: ವ್ಯಾಪಾರದಲ್ಲಿ ಹೆಚ್ಚಿನ ನಿರೀಕ್ಷೆ ಬೇಡ, ಗಂಟಲಿನ ಸಮಸ್ಯೆ, ಆರೋಗ್ಯ ಉತ್ತಮವಾಗಿರುತ್ತದೆ.

ಧನಸ್ಸು: ಸೋದರಿಯ ಅಸಹಕಾರ, ವಿದ್ಯಾರ್ಥಿಗಳಿಗೆ ಶ್ರದ್ಧೆಯ ಕೊರತೆ, ವ್ಯಾಪಾರಸ್ಥರಿಗೆ ಶುಭ.

ಮಕರ: ಆಭರಣ ವ್ಯಾಪಾರಸ್ಥರಿಗೆ ಯಶಸ್ಸು, ಆರಕ್ಷಕ ವರ್ಗದವರು ಎಚ್ಚರ, ಸಣ್ಣ ಕೈಗಾರಿಕೆಗಳಿಗೆ ಸುಸಮಯ.

ಕುಂಭ: ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯಲ್ಲಿ ಆಸಕ್ತಿ, ಧಾರ್ಮಿಕ ಕ್ಷೇತ್ರಗಳ ಭೇಟಿ, ಸ್ವಯಂ ಉದ್ಯೋಗಸ್ಥರಿಗೆ ಶುಭ.

ಮೀನ: ನಿದ್ರಾಹೀನತೆ ಕಾಡಬಹುದು, ಕುಶಲಕಾರ್ಮಿಕರಿಗೆ ಬೇಡಿಕೆ, ವರ್ಗಾವಣೆ ಸಾಧ್ಯತೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago