Featured

ಹಣಕಾಸಿನ ಪರಿಸ್ಥಿತಿ ಉತ್ತಮ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಹಣಕಾಸಿನ ಪರಿಸ್ಥಿತಿ ಉತ್ತಮ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಮೇಷ: ಸ್ವಂತ ವ್ಯಾಪಾರದಲ್ಲಿ ಲಾಭ, ಅನಾವಶ್ಯಕ ಓಡಾಟ, ಬೇಕರಿ ಉದ್ಯಮದಲ್ಲಿ ಅಶುಭ.

ವೃಷಭ: ಆಸ್ತಿ ಹಂಚಿಕೆಯಲ್ಲಿ ಗೊಂದಲ, ಭಾವೋದ್ರೇಕಗಳು ಉಂಟಾಗುತ್ತದೆ, ಹಣಕಾಸಿನ ಪರಿಸ್ಥಿತಿಯು ಉತ್ತಮ‏ವಾಗಿರುತ್ತದೆ.

ಮಿಥುನ: ಸರ್ಕಾರಿ ಕೆಲಸಗಳಲ್ಲಿ ತೊಂದರೆ, ಹೊಸ ಸಮಸ್ಯೆಗಳ ವೃದ್ಧಿ, ಹಿರಿಯ ಅಧಿಕಾರಿಗಳಿಂದ ಕಿರಿಕಿರಿ.

ಕರ್ಕಾಟಕ: ಮನೆ ನವೀಕರಿಸುವ ಯೋಜನೆ, ವಿದ್ಯಾರ್ಥಿಗಳಿಗೆ ಆತಂಕದಲ್ಲಿಯೂ ಜಯ, ಸಂಗೀತಗಾರರಿಗೆ ಮಹತ್ತರ ಅವಕಾಶಗಳು ಲಭ್ಯ.

ಸಿಂಹ: ಸಹೋದರರೊಂದಿಗೆ ಕಲಹ, ಕೆಲಸಗಳಲ್ಲಿ ಮಂದಗತಿ, ಸೇವಾ ವಲಯದವರಿಗೆ ಬಡ್ತಿ.

ಕನ್ಯಾ: ಕಮಿಷನ್ ಆಧಾರಿತ ವ್ಯಾಪಾರದಲ್ಲಿ ಶುಭ, ವ್ಯವಹಾರದಲ್ಲಿ ಲಾಭ, ಹವ್ಯಾಸಿ ಕಲಾವಿದರಿಗೆ ಶುಭ.

ತುಲಾ: ಉಸಿರಾಟದಲ್ಲಿ ತೊಂದರೆ, ಗೃಹ ಮಾರಾಟಸ್ಥರಿಗೆ ಆದಾಯ, ವಿದ್ಯುತ್ಸ್ಥಾವರದ ಕಾರ್ಮಿಕರು ಎಚ್ಚರ.

ವೃಶ್ಚಿಕ: ವ್ಯಾಪಾರದಲ್ಲಿ ಹೆಚ್ಚಿನ ನಿರೀಕ್ಷೆ ಬೇಡ, ಗಂಟಲಿನ ಸಮಸ್ಯೆ, ಆರೋಗ್ಯ ಉತ್ತಮವಾಗಿರುತ್ತದೆ.

ಧನಸ್ಸು: ಸೋದರಿಯ ಅಸಹಕಾರ, ವಿದ್ಯಾರ್ಥಿಗಳಿಗೆ ಶ್ರದ್ಧೆಯ ಕೊರತೆ, ವ್ಯಾಪಾರಸ್ಥರಿಗೆ ಶುಭ.

ಮಕರ: ಆಭರಣ ವ್ಯಾಪಾರಸ್ಥರಿಗೆ ಯಶಸ್ಸು, ಆರಕ್ಷಕ ವರ್ಗದವರು ಎಚ್ಚರ, ಸಣ್ಣ ಕೈಗಾರಿಕೆಗಳಿಗೆ ಸುಸಮಯ.

ಕುಂಭ: ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯಲ್ಲಿ ಆಸಕ್ತಿ, ಧಾರ್ಮಿಕ ಕ್ಷೇತ್ರಗಳ ಭೇಟಿ, ಸ್ವಯಂ ಉದ್ಯೋಗಸ್ಥರಿಗೆ ಶುಭ.

ಮೀನ: ನಿದ್ರಾಹೀನತೆ ಕಾಡಬಹುದು, ಕುಶಲಕಾರ್ಮಿಕರಿಗೆ ಬೇಡಿಕೆ, ವರ್ಗಾವಣೆ ಸಾಧ್ಯತೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

13 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

14 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago