ಮೇಷ: ಸ್ವಂತ ವ್ಯಾಪಾರದಲ್ಲಿ ಲಾಭ, ಅನಾವಶ್ಯಕ ಓಡಾಟ, ಬೇಕರಿ ಉದ್ಯಮದಲ್ಲಿ ಅಶುಭ.
ವೃಷಭ: ಆಸ್ತಿ ಹಂಚಿಕೆಯಲ್ಲಿ ಗೊಂದಲ, ಭಾವೋದ್ರೇಕಗಳು ಉಂಟಾಗುತ್ತದೆ, ಹಣಕಾಸಿನ ಪರಿಸ್ಥಿತಿಯು ಉತ್ತಮವಾಗಿರುತ್ತದೆ.
ಮಿಥುನ: ಸರ್ಕಾರಿ ಕೆಲಸಗಳಲ್ಲಿ ತೊಂದರೆ, ಹೊಸ ಸಮಸ್ಯೆಗಳ ವೃದ್ಧಿ, ಹಿರಿಯ ಅಧಿಕಾರಿಗಳಿಂದ ಕಿರಿಕಿರಿ.
ಕರ್ಕಾಟಕ: ಮನೆ ನವೀಕರಿಸುವ ಯೋಜನೆ, ವಿದ್ಯಾರ್ಥಿಗಳಿಗೆ ಆತಂಕದಲ್ಲಿಯೂ ಜಯ, ಸಂಗೀತಗಾರರಿಗೆ ಮಹತ್ತರ ಅವಕಾಶಗಳು ಲಭ್ಯ.
ಸಿಂಹ: ಸಹೋದರರೊಂದಿಗೆ ಕಲಹ, ಕೆಲಸಗಳಲ್ಲಿ ಮಂದಗತಿ, ಸೇವಾ ವಲಯದವರಿಗೆ ಬಡ್ತಿ.
ಕನ್ಯಾ: ಕಮಿಷನ್ ಆಧಾರಿತ ವ್ಯಾಪಾರದಲ್ಲಿ ಶುಭ, ವ್ಯವಹಾರದಲ್ಲಿ ಲಾಭ, ಹವ್ಯಾಸಿ ಕಲಾವಿದರಿಗೆ ಶುಭ.
ತುಲಾ: ಉಸಿರಾಟದಲ್ಲಿ ತೊಂದರೆ, ಗೃಹ ಮಾರಾಟಸ್ಥರಿಗೆ ಆದಾಯ, ವಿದ್ಯುತ್ಸ್ಥಾವರದ ಕಾರ್ಮಿಕರು ಎಚ್ಚರ.
ವೃಶ್ಚಿಕ: ವ್ಯಾಪಾರದಲ್ಲಿ ಹೆಚ್ಚಿನ ನಿರೀಕ್ಷೆ ಬೇಡ, ಗಂಟಲಿನ ಸಮಸ್ಯೆ, ಆರೋಗ್ಯ ಉತ್ತಮವಾಗಿರುತ್ತದೆ.
ಧನಸ್ಸು: ಸೋದರಿಯ ಅಸಹಕಾರ, ವಿದ್ಯಾರ್ಥಿಗಳಿಗೆ ಶ್ರದ್ಧೆಯ ಕೊರತೆ, ವ್ಯಾಪಾರಸ್ಥರಿಗೆ ಶುಭ.
ಮಕರ: ಆಭರಣ ವ್ಯಾಪಾರಸ್ಥರಿಗೆ ಯಶಸ್ಸು, ಆರಕ್ಷಕ ವರ್ಗದವರು ಎಚ್ಚರ, ಸಣ್ಣ ಕೈಗಾರಿಕೆಗಳಿಗೆ ಸುಸಮಯ.
ಕುಂಭ: ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯಲ್ಲಿ ಆಸಕ್ತಿ, ಧಾರ್ಮಿಕ ಕ್ಷೇತ್ರಗಳ ಭೇಟಿ, ಸ್ವಯಂ ಉದ್ಯೋಗಸ್ಥರಿಗೆ ಶುಭ.
ಮೀನ: ನಿದ್ರಾಹೀನತೆ ಕಾಡಬಹುದು, ಕುಶಲಕಾರ್ಮಿಕರಿಗೆ ಬೇಡಿಕೆ, ವರ್ಗಾವಣೆ ಸಾಧ್ಯತೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…